MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಬೆಂಗಳೂರಿನಲ್ಲಿ ಬೃಹತ್ ಐಟಿ ದಾಳಿ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಬಿಗ್ ಶಾಕ್

ಬೆಂಗಳೂರಿನಲ್ಲಿ ಬೃಹತ್ ಐಟಿ ದಾಳಿ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಬಿಗ್ ಶಾಕ್

ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್‌ ಶಿಕ್ಷಣ ಸಂಸ್ಥೆಯ ಹಲವು ಶಾಖೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಸ್ಥಾಪಕ ದಿವಂಗತ ದೊರೆಸ್ವಾಮಿ ನಾಯ್ಡು ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳು ಹಣಕಾಸು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

1 Min read
Author : Mahmad Rafik
Published : Sep 24 2025, 08:40 AM IST
Share this Photo Gallery
  • FB
  • TW
  • Linkdin
  • Whatsapp
16
ಪಿಇಎಸ್‌ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
Image Credit : social media

ಪಿಇಎಸ್‌ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಪಿಇಎಸ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ,ಎಲೆಕ್ಟ್ರಾನಿಕ್ ಸಿಟಿ ಕಾಲೇಜ್ , ಹನುಮಂತನಗರ ಕಾಲೇಜ್ , ಆಂಧ್ರದ ಕುಪ್ಪಂ ಕಾಲೇಜ್ ಸೇರಿದಂತೆ ಹಲವೆಡೆ ದಾಳಿ ನಡೆದಿರುವ ಮಾಹಿತಿ ಲಭ್ಯವಾಗಿದೆ

26
ಪಿಇಎಸ್‌ ಶಿಕ್ಷಣ ಸಂಸ್ಥೆ
Image Credit : Asianet News

ಪಿಇಎಸ್‌ ಶಿಕ್ಷಣ ಸಂಸ್ಥೆ

ಇಂದು ಬೆಳಗ್ಗೆ ಸುಮಾರು 6 ಗಂಟೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ. ದಿವಂಗತ ದೊರೆಸ್ವಾಮಿ ನಾಯ್ಡು ಅವರು ಪಿಇಎಸ್‌ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದರು. 

Related Articles

Related image1
ಐಟಿ ದಾಳಿ ಸಾಮಾನ್ಯ, ಇದಕ್ಕೂ ಸ್ಮಾರ್ಟ್‌ ಮೀಟರ್‌ ಒಪ್ಪಂದಕ್ಕೂ ಸಂಬಂಧವಿಲ್ಲ: ಕೆಜೆ ಜಾರ್ಜ್‌
Related image2
ಬೆಂಗಳೂರಿನ ಜನಪ್ರಿಯ ಪೋಥಿಸ್ ಬಟ್ಟೆ ಶೋ ರೂಂ ಮೇಲೆ ಐಟಿ ದಾಳಿ
36
ದಾಖಲೆಗಳ ಪರಿಶೀಲನೆ
Image Credit : Asianet News

ದಾಖಲೆಗಳ ಪರಿಶೀಲನೆ

ಇದೀಗ ದೊರೆಸ್ವಾಮಿ ನಾಯ್ಡು ಅವರ ಸಂಬಂಧಿಕರ ಮನೆಗಳಿಗೂ ಐಟಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

46
ದೊರೆಸ್ವಾಮಿ ನಾಯ್ಡು ನಿವಾಸದ ಮೇಲೆಯೂ ದಾಳಿ
Image Credit : Asianet News

ದೊರೆಸ್ವಾಮಿ ನಾಯ್ಡು ನಿವಾಸದ ಮೇಲೆಯೂ ದಾಳಿ

ಬೆಂಗಳೂರಿನ ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ದೊರೆಸ್ವಾಮಿ ನಾಯ್ಡು ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ. ಚೆನ್ನೈ, ಮಂಗಳೂರು ಮತ್ತು ಆಂಧ್ರ ಪ್ರದೇಶದಿಂದ ಸುಮಾರು 200ಕ್ಕೂ ಅಧಿಕಾರಿಗಳು ಬಂದಿರುವ ಮಾಹಿತಿ ಲಭ್ಯವಾಗಿದೆ.

56
ಪಿಇಎಸ್ ಶಿಕ್ಷಣ ಸಂಸ್ಥೆ
Image Credit : Asianet News

ಪಿಇಎಸ್ ಶಿಕ್ಷಣ ಸಂಸ್ಥೆ

ಶಿಕ್ಷಣ ಸಂಸ್ಥೆ ಸ್ಥಾಪಕರಾಗಿರುವ ದೊರೆಸ್ವಾಮಿ ಅವರು ಇದೇ ವರ್ಷ ಮಾರ್ಚ್ 25ರಂದು ನಿಧನರಾಗಿದ್ದರು. ಇದೀಗ ದೊರೆಸ್ವಾಮಿ ಪುತ್ರ ಜವಹರ್ ದೊರೆಸ್ವಾಮಿ ಪಿಇಎಸ್ ಶಿಕ್ಷಣ ಸಂಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂಗೂ ವಯಸ್ಸಾಯ್ತು, ನಮ್ಗೂ ವಯಸ್ಸಾಯ್ತು! ರೈತರು ಹೊಸ ಬೆಳೆಗೆ ಬದಲಾಗಬೇಕು ಶಾಸಕ ಹಂಪನಗೌಡ ಸಲಹೆ

66
 ಶುಲ್ಕದ ಮಾಹಿತಿ
Image Credit : Asianet News

ಶುಲ್ಕದ ಮಾಹಿತಿ

ಕಾಲೇಜಿನ ಹಣಕಾಸು ಲೆಕ್ಕ, ಪೀಠೋಪಕರಣಗಳ ಖರೀದಿ, ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ಖರ್ಚು ಮಾಡಿರುವ ಹಣದ ವಿವರ, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ಮಾಹಿತಿಯನ್ನ ಅಧಿಕಾರಿಗಳು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ದಸರಾದಲ್ಲಿ 3000 ಡ್ರೋನ್‌ ಗಿನ್ನೆಸ್‌ ದಾಖಲೆಗೆ ಪ್ರಯತ್ನ, ಯಾವ ದಿನ ನೋಡಬಹುದು? ಇಲ್ಲಿದೆ ವಿವರ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಐಟಿ ದಾಳಿ
ಬೆಂಗಳೂರು

Latest Videos
Recommended Stories
Recommended image1
ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!
Recommended image2
ಉಬರ್ ಆ್ಯಪ್‌ನಲ್ಲೂ ಬೆಂಗಳೂರು ಮೆಟ್ರೋ ಟಿಕೆಟ್ ಖರೀದಿ ಸೌಲಭ್ಯ, ಬುಕಿಂಗ್ ಮಾಡುವುದು ಹೇಗೆ?
Recommended image3
ಏಷ್ಯಾನೆಟ್ ಸುವರ್ಣನ್ಯೂಸ್ ಸಿಬ್ಬಂದಿ ಲಲಿತಮ್ಮ ಸಾವು; ಟ್ರಕ್ ಚಕ್ರ ತಲೆ ಮೇಲೆ ಹರಿದು ಭೀಕರ ಅಂತ್ಯ
Related Stories
Recommended image1
ಐಟಿ ದಾಳಿ ಸಾಮಾನ್ಯ, ಇದಕ್ಕೂ ಸ್ಮಾರ್ಟ್‌ ಮೀಟರ್‌ ಒಪ್ಪಂದಕ್ಕೂ ಸಂಬಂಧವಿಲ್ಲ: ಕೆಜೆ ಜಾರ್ಜ್‌
Recommended image2
ಬೆಂಗಳೂರಿನ ಜನಪ್ರಿಯ ಪೋಥಿಸ್ ಬಟ್ಟೆ ಶೋ ರೂಂ ಮೇಲೆ ಐಟಿ ದಾಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved