MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ದ್ರಾಕ್ಷಿ ಕೃಷಿಯಲ್ಲಿ ವಿಜಯಪುರ ರೈತನ ಕ್ರಾಂತಿ; 4 ಎಕರೆ ಜಮೀನಿನಲ್ಲಿ 40-45 ಲಕ್ಷ ಆದಾಯ

ದ್ರಾಕ್ಷಿ ಕೃಷಿಯಲ್ಲಿ ವಿಜಯಪುರ ರೈತನ ಕ್ರಾಂತಿ; 4 ಎಕರೆ ಜಮೀನಿನಲ್ಲಿ 40-45 ಲಕ್ಷ ಆದಾಯ

ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ರೈತ ಎತ್ತರದ ಪ್ರದೇಶದಲ್ಲಿ ವೈಜ್ಞಾನಿಕವಾಗಿ ದ್ರಾಕ್ಷಿ ಬೆಳೆದು ಯಶಸ್ಸು ಕಂಡಿದ್ದಾರೆ. ತಮ್ಮ 4 ಎಕರೆ ಜಮೀನಿನಲ್ಲಿ ಸುಮಾರು 40-45 ಲಕ್ಷ ಆದಾಯದ ನಿರೀಕ್ಷೆಯಲ್ಲಿದ್ದು, ಅವರ ಈ ಸಾಧನೆಯನ್ನು ಸಚಿವ ಎಂ.ಬಿ. ಪಾಟೀಲ್ ಶ್ಲಾಘಿಸಿದ್ದಾರೆ.

2 Min read
Author : Mahmad Rafik
Published : Feb 12 2026, 09:02 PM IST
Share this Photo Gallery
  • FB
  • TW
  • Linkdin
  • Whatsapp
15
ಕೃಷಿಯಲ್ಲಿ ಬದುಕು ಕಟ್ಟಿಕೊಂಡ ರೈತ
Image Credit : MB Patil X Account

ಕೃಷಿಯಲ್ಲಿ ಬದುಕು ಕಟ್ಟಿಕೊಂಡ ರೈತ

ಭೂಮಿ ತಾಯಿಯನ್ನು ನಂಬಿ ಕೆಟ್ಟವರಿಲ್ಲ ಎಂಬ ಮಾತು ನಿಜಕ್ಕೂ ಸತ್ಯ. ಲಭ್ಯವಿರೋ ಜಮೀನಿನಲ್ಲಿಯೇ ವೈಜ್ಞಾನಿಕವಾಗಿ ಕೃಷಿ ಮಾಡಿದ್ರೆ ಕೈ ತುಂಬಾ ಹಣ ಸಂಪಾದನೆ ಮಾಡಬಹುದು ಎಂದು ವಿಜಯಪುರ ಜಿಲ್ಲೆಯ ರೈತ ಸಾಬೀತು ಮಾಡಿದ್ದಾರೆ.

25
ವಿಜಯಪುರ ರೈತನಿಂದ ದ್ರಾಕ್ಷಿ ಕ್ರಾಂತಿ
Image Credit : MB Patil X Account

ವಿಜಯಪುರ ರೈತನಿಂದ ದ್ರಾಕ್ಷಿ ಕ್ರಾಂತಿ

ಯಾವುದೇ ಬೆಳೆಯನ್ನು ಬೆಳೆದ್ರೆ ಅದರಲ್ಲಿ ಸುಧಾರಿತ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಹಾಗೆಯೇ ಯಾವ ಮಣ್ಣಿನಲ್ಲಿ ಏನು ಬೆಳೆಯಬೇಕು ಎಂದು ತಿಳಿಯಲು ಮಣ್ಣಿನ ಫಲವತ್ತತೆಯ ಪರೀಕ್ಷೆ ಮಾಡಿಸಬೇಕು. ಇದರಿಂದ ಮಣ್ಣಿಗೆ ಯಾವ ಫಲವತ್ತತೆ ಹೆಚ್ಚುವರಿಯಾಗಿ ನೀಡಬೇಕು ಅನ್ನೋದು ಗೊತ್ತಾಗುತ್ತದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ರೈತ ಬಶೀರ್ ಮುಲ್ಲಾ ಎತ್ತರ ಪ್ರದೇಶದಲ್ಲಿ ದ್ರಾಕ್ಷಿ ಬೆಳೆದು ಕೃಷಿ ಕ್ರಾಂತಿ ಮಾಡಿದ್ದಾರೆ.

Related Articles

Related image1
ಪ್ರೇಮಿಗಳ ದಿನಕ್ಕಾಗಿ ಫ್ಲಿಪ್‌ಕಾರ್ಟ್‌ನಿಂದ ಬಿಗ್‌ ಗಿಫ್ಟ್! ಐಫೋನ್‌ ಬೆಲೆಯಲ್ಲಿ 13 ಸಾವಿರ ರೂ. ಮೆಗಾ ಡಿಸ್ಕೌಂಟ್
Related image2
ಒಂದೇ ಆರ್ಡರ್‌ನಿಂದ ಗಗನಕ್ಕೇರಿದ ಷೇರು ಬೆಲೆ; ಹೂಡಿಕೆದಾರರಿಗೆ ಶೇ.7950 ರಿಟರ್ನ್ ನೀಡಿದ ಮಲ್ಟಿಬ್ಯಾಗರ್ ಸ್ಟಾಕ್
35
ದ್ರಾಕ್ಷಿ ಬೆಳೆದಿರುವ ರೈತ
Image Credit : AI Meta

ದ್ರಾಕ್ಷಿ ಬೆಳೆದಿರುವ ರೈತ

ಬಶೀರ್ ಮುಲ್ಲಾ ಅವರ ಸಾಧನೆಗೆ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ (MB Patil) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಶೀರ್ ಅವರ ಕೃಷಿ ಕ್ರಾಂತಿಯನ್ನು ಎಂ.ಬಿ.ಪಾಟೀಲ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಬಶೀರ್ ಮುಲ್ಲಾ ಅವರು ತಾವು ಬೆಳೆದ ದ್ರಾಕ್ಷಿಯನ್ನು ಸಚಿವರಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: ಕೇವಲ 10 ಸಾವಿರ ಸಾಕು, ಮನೆಯಲ್ಲೇ ಲಾಭದಾಯಕ ಬ್ಯುಸಿನೆಸ್ ಮಾಡಿ, ಒಳ್ಳೆಯ ಆದಾಯ ಗಳಿಸಿ

45
ಎಂ.ಬಿ.ಪಾಟೀಲ್ ಹೇಳಿದ್ದೇನು?
Image Credit : AI Meta

ಎಂ.ಬಿ.ಪಾಟೀಲ್ ಹೇಳಿದ್ದೇನು?

ನೀರಾವರಿಯ ನೆರವಿನಿಂದ ಎತ್ತರ ಪ್ರದೇಶದಲ್ಲೂ ದ್ರಾಕ್ಷಿಯ ಕಾಂತಿ 4 ಎಕರೆ ಬೆಳೆ, ರೂ. 40-45 ಲಕ್ಷ ಆದಾಯ ನಿರೀಕ್ಷೆ! ಬಬಲೇಶ್ವರ ಮತಕ್ಷೇತ್ರದ ಕನಮಡಿ ಗ್ರಾಮದ ರೈತರಾದ ಶ್ರೀ ಬಶೀರ್ ಮುಲ್ಲಾ ಅವರು ಮಹಾರಾಷ್ಟ್ರ ಗಡಿಗೆ ಸಮೀಪವಿರುವ ಅತಿ ಎತ್ತರದ ಧರಿದೇವರ ಗುಡ್ಡದ ಬಳಿ 4 ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆದು ಗಮನಾರ್ಹ ಯಶಸ್ಸು ಸಾಧಿಸಿದ್ದಾರೆ. ಈ ವರ್ಷ ಅವರು ರೂ. 40–45 ಲಕ್ಷ ಆದಾಯದ ನಿರೀಕ್ಷೆಯಲ್ಲಿದ್ದಾರೆ ಎಂಬ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕಡಿಮೆ ರಿಸ್ಕ್‌ನಲ್ಲಿ ಹೆಚ್ಚು ಲಾಭ; ಲಕ್ಷ ಲಕ್ಷ ಸಂಪಾದಿಸುವ ಆಸೆಯಿದ್ರೆ ಆರಂಭಿಸಿ ಅತ್ಯುತ್ತಮ ಬ್ಯುಸಿನೆಸ್

55
ಎತ್ತರ ಪ್ರದೇಶಕ್ಕೂ ನೀರಾವರಿ ಸೌಲಭ್ಯ
Image Credit : AI Meta

ಎತ್ತರ ಪ್ರದೇಶಕ್ಕೂ ನೀರಾವರಿ ಸೌಲಭ್ಯ

ಈ ಎತ್ತರ ಪ್ರದೇಶದಲ್ಲಿಯೂ ನೀರಾವರಿ ಕಲ್ಪಿಸಿರುವುದರಿಂದ ತೋಟಗಾರಿಕೆ ಸಾಧ್ಯವಾಗಿದೆ ಎಂದು ಅವರು ಅಭಿಮಾನದಿಂದ ತಿಳಿಸಿದರು. ಜೊತೆಗೆ, ತಾವು ಬೆಳೆದ ದ್ರಾಕ್ಷಿಯನ್ನು ಬೆಂಗಳೂರಿನ ನನ್ನ ನಿವಾಸಕ್ಕೆ ತಂದುಕೊಟ್ಟರು. ಅವರ ಆತ್ಮೀಯತೆಗೆ ಹೃತ್ಪೂರ್ವಕ ಧನ್ಯವಾದಗಳು. ಬಶೀರ್ ಮುಲ್ಲಾ ಅವರ ಕೃಷಿ ಹಾಗೂ ತೋಟಗಾರಿಕೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂಬುದು ನನ್ನ ಹಾರೈಕೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಐಲ್ಯಾಂಡ್ ಮಾದರಿಯಲ್ಲಿ ಶಿವಮೊಗ್ಗದ 15 ಕೆರೆಗಳ 'ಹಸಿರು' ರೂಪಾಂತರ: 43 ಕೋಟಿ ಮೀಸಲು

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ವಿಜಯಪುರ
ಕೃಷಿ
ವ್ಯವಹಾರ

Latest Videos
Recommended Stories
Recommended image1
ಬೆಂಗಳೂರಲ್ಲಿ ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್: ದಿಢೀರ್ ಆಗಿ 1.50 ರೂಪಾಯಿ ಇಳಿಕೆಯಾದ ಬೆಲೆ!
Recommended image2
ಬೆಂಗಳೂರು ದುಬಾರಿ ಬಾಡಿಗೆ: ಕೋರಮಂಗಲದಲ್ಲಿ 2BHK ಫ್ಲ್ಯಾಟ್‌ಗೆ ₹70,000!; ಐಟಿ ಸಿಟಿ ಬೆಲೆಗೆ ವಲಸಿಗರು ಕಂಗಾಲು!
Recommended image3
ಒಬ್ಬರಿಗೆ ಒಂದೇ ಸೀರೆ ಎಂಬ ಕಂಡೀಷನ್ ಇದ್ದರೂ KSIC ಮುಂದೆ ತಪ್ಪದ ಸರತಿ ಸಾಲು; ಮೈಸೂರು ರೇಷ್ಮೆ ಸೀರೆಗೇಕೆ ಇಷ್ಟೊಂದು ಡಿಮ್ಯಾಂಡ್?
Related Stories
Recommended image1
ಪ್ರೇಮಿಗಳ ದಿನಕ್ಕಾಗಿ ಫ್ಲಿಪ್‌ಕಾರ್ಟ್‌ನಿಂದ ಬಿಗ್‌ ಗಿಫ್ಟ್! ಐಫೋನ್‌ ಬೆಲೆಯಲ್ಲಿ 13 ಸಾವಿರ ರೂ. ಮೆಗಾ ಡಿಸ್ಕೌಂಟ್
Recommended image2
ಒಂದೇ ಆರ್ಡರ್‌ನಿಂದ ಗಗನಕ್ಕೇರಿದ ಷೇರು ಬೆಲೆ; ಹೂಡಿಕೆದಾರರಿಗೆ ಶೇ.7950 ರಿಟರ್ನ್ ನೀಡಿದ ಮಲ್ಟಿಬ್ಯಾಗರ್ ಸ್ಟಾಕ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved