MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಓವಲ್ ಟೆಸ್ಟ್: ಭಾರತ ಸಂಭಾವ್ಯ ತಂಡ, ಬುಮ್ರಾ ಬದಲಿಗೆ ಅರ್ಶದೀಪ್‌ಗೆ ಸ್ಥಾನ?

ಓವಲ್ ಟೆಸ್ಟ್: ಭಾರತ ಸಂಭಾವ್ಯ ತಂಡ, ಬುಮ್ರಾ ಬದಲಿಗೆ ಅರ್ಶದೀಪ್‌ಗೆ ಸ್ಥಾನ?

ಓವಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಸಮಬಲಗೊಳಿಸುವ ಗುರಿಯನ್ನು ಭಾರತ ಹೊಂದಿದೆ. ಅರ್ಶ್‌ದೀಪ್ ಸಿಂಗ್ ಪದಾರ್ಪಣೆ ಮಾಡುವ ಸಾಧ್ಯತೆಯಿದೆ, ಆದರೆ ಆಕಾಶ್ ದೀಪ್ ಜಸ್ಪ್ರೀತ್ ಬುಮ್ರಾ ಅವರ ಸ್ಥಾನವನ್ನು ತುಂಬಬಹುದು. ಭಾರತ ಸಂಭಾವ್ಯ ತಂಡ ಇಲ್ಲಿದೆ..

1 Min read
Author : Naveen Kodase
Published : Jul 31 2025, 10:47 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : Getty

ಟೀಂ ಇಂಡಿಯಾ ಇಂದಿನಿಂದ ಲಂಡನ್‌ನ ಓವಲ್‌ನಲ್ಲಿ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಶುಭಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಓವಲ್‌ಗೆ 2-2 ಅಂತರದಲ್ಲಿ ಸರಣಿಯನ್ನು ಸಮಬಲಗೊಳಿಸುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

26
Image Credit : Getty

ಎಡಗೈ ವೇಗಿ ಅರ್ಶದೀಪ್ ಸಿಂಗ್ ಓವಲ್‌ನಲ್ಲಿ ನಡೆಯಲಿರುವ ಸರಣಿ ನಿರ್ಣಾಯಕ ಪಂದ್ಯಕ್ಕೆ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.

Related Articles

Related image1
ಓವಲ್‌ನ ನಿರ್ಣಾಯಕ ಟೆಸ್ಟ್‌ ಗೆಲ್ಲುತ್ತಾ ಟೀಂ ಇಂಡಿಯಾ? ಇಂದಿನಿಂದ ಕೊನೆಯ ಟೆಸ್ಟ್ ಆರಂಭ
Related image2
ಓವಲ್ ಟೆಸ್ಟ್ ಪಂದ್ಯದಿಂದ ಬುಮ್ರಾಗೆ ವಿಶ್ರಾಂತಿ, ಅಕಾಶ್ ದೀಪ್‌ಗೆ ಚಾನ್ಸ್ ಸಾಧ್ಯತೆ
36
Image Credit : Getty

ಜಸ್ಪ್ರೀತ್ ಬುಮ್ರಾ ಅವರನ್ನು ಓವಲ್ ನಿರ್ಣಾಯಕ ಪಂದ್ಯದಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ, ಬಿಸಿಸಿಐ ವೈದ್ಯಕೀಯ ತಂಡವು ಅವರಿಗೆ ವಿಶ್ರಾಂತಿ ಪಡೆಯಲು ಸಲಹೆ ನೀಡಿದೆ. ಹೀಗಾಗಿ ಆಕಾಶ್‌ದೀಪ್ ಅವರ ಸ್ಥಾನವನ್ನು ತುಂಬುವ ನಿರೀಕ್ಷೆಯಿದೆ.

46
Image Credit : Getty

ಕುಲ್ದೀಪ್ ಯಾದವ್ ಈ ಟೆಸ್ಟ್ ಸರಣಿಯಲ್ಲಿ ಇಲ್ಲಿಯವರೆಗೆ ನಾಲ್ಕು ಪಂದ್ಯಗಳಿಗೆ ಬೆಂಚ್ ಕಾಯಿಸುತ್ತಿದ್ದಾರೆ, ಮತ್ತು ಇಂಗ್ಲೆಂಡ್‌ನ ಟೆಸ್ಟ್ ಪ್ರವಾಸಕ್ಕೆ ಆಯ್ಕೆಯಾದರೂ ಸಹ ಆಡುವ ಹನ್ನೊಂದರಿಂದ ನಿರಂತರವಾಗಿ ಹೊರಗಿಡುವ ಬಗ್ಗೆ ಅನೇಕರು ಪ್ರಶ್ನಿಸಿದ್ದಾರೆ. ಹೀಗಾಗಿ ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

56
Image Credit : Getty

ಧ್ರುವ್ ಜುರೆಲ್ ಸರಣಿ ನಿರ್ಣಾಯಕ ಪಂದ್ಯಕ್ಕೆ ಆಡುವ ಹನ್ನೊಂದರಲ್ಲಿ ರಿಷಭ್ ಪಂತ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಪಂತ್ ಮ್ಯಾಂಚೆಸ್ಟರ್ ಟೆಸ್ಟ್‌ನ ಮೊದಲನೇ ದಿನದಂದು ಕಾಲ್ಬೆರಳಿನ ಮುರಿತಕ್ಕೆ ಒಳಗಾದ ಕಾರಣ ಓವಲ್ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

66
Image Credit : Getty
ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುಧರ್ಶನ್, ಶುಭಮನ್ ಗಿಲ್ (ನಾಯಕ), ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್/ಕುಲ್ದೀಪ್ ಯಾದವ್, ಆಕಾಶ್ ದೀಪ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಟೆಸ್ಟ್ ಕ್ರಿಕೆಟ್
ಇಂಗ್ಲೆಂಡ್ ಕ್ರಿಕೆಟ್

Latest Videos
Recommended Stories
Recommended image1
ಮದುವೆ ಮುಂದೂಡಿಕೆ ಬಳಿಕ ಸ್ಮೃತಿ ಮಂಧನಾ ಮೊದಲ ಪೋಸ್ಟ್: ನಿಶ್ಚಿತಾರ್ಥ ಉಂಗುರ ನಾಪತ್ತೆ! ಏನಾಯ್ತು ಎಂದ ಫ್ಯಾನ್ಸ್
Recommended image2
ದಕ್ಷಿಣ ಆಫ್ರಿಕಾ ಎದುರಿನ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಮೇಜರ್ ಚೇಂಜ್?
Recommended image3
ಕೆಎಸ್‌ಸಿಎ ಚುನಾವಣೆ: ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
Related Stories
Recommended image1
ಓವಲ್‌ನ ನಿರ್ಣಾಯಕ ಟೆಸ್ಟ್‌ ಗೆಲ್ಲುತ್ತಾ ಟೀಂ ಇಂಡಿಯಾ? ಇಂದಿನಿಂದ ಕೊನೆಯ ಟೆಸ್ಟ್ ಆರಂಭ
Recommended image2
ಓವಲ್ ಟೆಸ್ಟ್ ಪಂದ್ಯದಿಂದ ಬುಮ್ರಾಗೆ ವಿಶ್ರಾಂತಿ, ಅಕಾಶ್ ದೀಪ್‌ಗೆ ಚಾನ್ಸ್ ಸಾಧ್ಯತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved