MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣ; ಸುಪ್ರೀಂ ಕೋರ್ಟ್‌ಗೆ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣ; ಸುಪ್ರೀಂ ಕೋರ್ಟ್‌ಗೆ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ ಬಿಡುಗಡೆಗಾಗಿ ಕೇಂದ್ರ ಸರ್ಕಾರ ಹೊಸ ಮಧ್ಯವರ್ತಿಯನ್ನು ನೇಮಿಸಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಸದ್ಯ ಗಲ್ಲು ಶಿಕ್ಷೆಗೆ ತಡೆ ನೀಡಲಾಗಿದ್ದು, ಯೆಮೆನ್ ಪ್ರಜೆ ತಲಾಲ್ ಹತ್ಯೆ ಪ್ರಕರಣದಲ್ಲಿ ನಿಮಿಷಾ ಶಿಕ್ಷೆಗೊಳಗಾಗಿದ್ದಾರೆ.

1 Min read
Author : Mahmad Rafik
Published : Oct 16 2025, 01:03 PM IST
Share this Photo Gallery
  • FB
  • TW
  • Linkdin
  • Whatsapp
16
 ನಿಮಿಷಾ ಪ್ರಿಯಾ
Image Credit : Asianet News

ನಿಮಿಷಾ ಪ್ರಿಯಾ

ನವದೆಹಲಿ : ನಿಮಿಷಾ ಪ್ರಿಯಾ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗಾಗಿ ಹೊಸ ಮಧ್ಯವರ್ತಿಯನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಿದ್ದ ಕೆ.ಎ. ಪೌಲ್ ಅವರೇನಾ ಎಂಬ ನ್ಯಾಯಾಲಯದ ಪ್ರಶ್ನೆಗೆ, ಮಧ್ಯವರ್ತಿ ನೇಮಕ ಮಾಡಿಲ್ಲ ಎಂದು ಕೇಂದ್ರ ಉತ್ತರಿಸಿದೆ.

26
ಗಲ್ಲು ಶಿಕ್ಷೆಗೆ ತಡೆ
Image Credit : social media

ಗಲ್ಲು ಶಿಕ್ಷೆಗೆ ತಡೆ

ನಿಮಿಷಾ ಪ್ರಿಯಾ ಬಿಡುಗಡೆಗೆ ಮಾತುಕತೆ ನಡೆಯುತ್ತಿದ್ದು, ಸದ್ಯ ಗಲ್ಲು ಶಿಕ್ಷೆಗೆ ತಡೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಪ್ರಕರಣವನ್ನು ಜನವರಿಗೆ ಮುಂದೂಡಲಾಗಿದೆ.

Related Articles

Related image1
ನರ್ಸ್ ನಿಮಿಷಾ ಪ್ರಿಯಾ ಪ್ರಕರಣ: ಕ್ಷಮಿಸುವಂತೆ ಕೇಳಿಕೊಂಡು ಕಣ್ಣೀರಿಟ್ಟ ಚಿಕ್ಕ ಮಗಳು
Related image2
ನಿಮಿಷಾ ಪ್ರಿಯಾ ಪ್ರಕರಣ: ಕಾಂತಪುರಂ ಅಬೂಬಕರ್ ಮುಸ್ಲಿಯಾರ್‌ಗೆ ತಲಾಲ್ ಸೋದರನ ಸವಾಲ್
36
ಸುಪ್ರೀಂ ಕೋರ್ಟ್
Image Credit : stockPhoto

ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತ್ತು. ಕಳೆದ ಬಾರಿ ಪ್ರಕರಣದ ವಿಚಾರಣೆ ವೇಳೆ, ಸದ್ಯದ ಪರಿಸ್ಥಿತಿಯಲ್ಲಿ ಗಲ್ಲು ಶಿಕ್ಷೆಗೆ ತಡೆ ನೀಡಲಾಗಿದೆ ಎಂದು ಕೇಂದ್ರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

46
ಏನಿದು ಪ್ರಕರಣ?
Image Credit : Asianet News

ಏನಿದು ಪ್ರಕರಣ?

ಕೇರಳ ಮೂಲದ ನಿಮಿಷಾ ಪ್ರಿಯಾ ಯೆಮೆನ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದೊಂದಿಗೆ ಯೆಮೆನ್‌ನಲ್ಲಿಯೇ ನಿಮಿಷಾ ಪ್ರಿಯಾ ವಾಸವಾಗಿದ್ದರು. ಜಾಗತಿಕ ಮಟ್ಟದ ಬೆಳವಣಿಗೆಯಿಂದ ಗಂಡ ಮತ್ತು ಮಗಳು ಭಾರತಕ್ಕೆ ಹಿಂದಿರುಗಿದ್ದರು. ಆದ್ರೆ ಅಲ್ಲಿಯೇ ಉಳಿದುಕೊಂಡಿದ್ದ ನಿಮಿಷಾ ಪ್ರಿಯಾ, ಯೆಮೆನ್ ಪ್ರಜೆ ತಲಾಲ್‌ ಪಾಲುದಾರಿಕೆಯಲ್ಲಿ ಕ್ಲಿನಿಕ್ ಆರಂಭಿಸಿದ್ದರು.

56
 ತಲಾಲ್ ಕಿರುಕುಳ
Image Credit : our own

ತಲಾಲ್ ಕಿರುಕುಳ

ಒಂದು ಬಾರಿ ನಿಮಿಷಾ ಪ್ರಿಯಾ ಜೊತೆಯಲ್ಲಿಯೇ ಭಾರತಕ್ಕೆ ಬಂದು ಹೋಗಿದ್ದನು. ಉದ್ಯಮದಲ್ಲಿ ಹಿಡಿತ ಸಾಧಿಸುವ ವಿಚಾರದಲ್ಲಿ ನಿಮಿಷಾ ಪ್ರಿಯಾ ಮತ್ತು ತಲಾಲ್ ನಡುವೆ ಮನಸ್ತಾಪ ಉಂಟಾಗಿತ್ತು. ಈ ಸಂದರ್ಭದಲ್ಲಿ ತಲಾಲ್ ಕಿರುಕುಳ ಸಹಿಸಲಾರದೇ ಭೀಕರವಾಗಿ ಹೊಡೆದು ಕೊ*ಲೆ ಮಾಡಿದ್ದಳು. ಯೆಮೆನ್ ನ್ಯಾಯಾಲಯ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. 

66
ಪರಿಹಾರ ಧನ
Image Credit : Asianet News

ಪರಿಹಾರ ಧನ

ತಲಾಲ್ ಕುಟುಂಬಸ್ಥರು ಪರಿಹಾರ ಧನ ಸ್ವೀಕರಿಸಿದರೆ ಶಿಕ್ಷೆ ರದ್ದು ಆಗುತ್ತದೆ. ಆದ್ರೆ ತಲಾಲ್ ಕುಟುಂಬ ಪರಿಹಾರ ಧನ ಸ್ವೀಕರಿಸಲು ಒಪ್ಪಿಲ್ಲ.

ಇದನ್ನೂ ಓದಿ : ಡೇಟ್ ಮುಂದೂಡಿಕೆ ನಿರಾಳತೆಯಲ್ಲಿದ್ದ ಕೇರಳ ನರ್ಸ್ ನಿಮಿಷಾ ಪ್ರಿಯಾ ಕುಟುಂಬಸ್ಥರಿಗೆ ಬಿಗ್ ಶಾಕ್

ಇದನ್ನೂ ಓದಿ: ನಾನು ಅಮ್ಮನನ್ನ ತುಂಬಾ ಮಿಸ್ ಮಾಡ್ಕೊಳ್ತಿದ್ದೀನಿ, ನನ್ನೊಂದಿಗೆ ತಾಯಿಯನ್ನು ಕಳಿಸಿ: ನಿಮಿಷಾ ಪ್ರಿಯಾ ಮಗಳ ಕಣ್ಣೀರಿನ ಮನವಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ನಿಮಿಷಾ ಪ್ರಿಯಾ
ಕೇಂದ್ರ ಸರ್ಕಾರ
ಕೇರಳ
ಭಾರತ ಸುದ್ದಿ
ಸುಪ್ರೀಂ ಕೋರ್ಟ್

Latest Videos
Recommended Stories
Recommended image1
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
Recommended image2
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
Recommended image3
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
Related Stories
Recommended image1
ನರ್ಸ್ ನಿಮಿಷಾ ಪ್ರಿಯಾ ಪ್ರಕರಣ: ಕ್ಷಮಿಸುವಂತೆ ಕೇಳಿಕೊಂಡು ಕಣ್ಣೀರಿಟ್ಟ ಚಿಕ್ಕ ಮಗಳು
Recommended image2
ನಿಮಿಷಾ ಪ್ರಿಯಾ ಪ್ರಕರಣ: ಕಾಂತಪುರಂ ಅಬೂಬಕರ್ ಮುಸ್ಲಿಯಾರ್‌ಗೆ ತಲಾಲ್ ಸೋದರನ ಸವಾಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved