MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • 26 ಲಕ್ಷ ದೀಪಗಳಿಂದ ಝಗಮಗಿಸಿದ ಆಯೋಧ್ಯೆ ದೀಪೋತ್ಸವದಲ್ಲಿ 2 ವಿಶ್ವದಾಖಲೆ

26 ಲಕ್ಷ ದೀಪಗಳಿಂದ ಝಗಮಗಿಸಿದ ಆಯೋಧ್ಯೆ ದೀಪೋತ್ಸವದಲ್ಲಿ 2 ವಿಶ್ವದಾಖಲೆ

26 ಲಕ್ಷ ದೀಪಗಳಿಂದ ಝಗಮಗಿಸಿದ ಆಯೋಧ್ಯೆ ದೀಪೋತ್ಸವದಲ್ಲಿ 2 ವಿಶ್ವದಾಖಲೆ ನಿರ್ಮಾಣವಾಗಿದೆ.ಆಯೋಧ್ಯೆ ಶ್ರೀರಾಮನ ದೀಪಾವಳಿ ವೈಭವ ಮರುಕಳಿಸಿದೆ. ಯೋಗಿ ಆದಿತ್ಯನಾಥ್ ದೀಪೋತ್ಸವಕ್ಕೆ ಚಾಲನೆ ನೀಡಿದ್ದು ಮಾತ್ರವಲ್ಲ, ದಾಖಲೆ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. 

1 Min read
Author : Chethan Kumar
Published : Oct 19 2025, 09:00 PM IST
Share this Photo Gallery
  • FB
  • TW
  • Linkdin
  • Whatsapp
16
ಆಯೋಧ್ಯೆ ದೀಪೋತ್ಸವ
Image Credit : UP Tourism X

ಆಯೋಧ್ಯೆ ದೀಪೋತ್ಸವ

ಆಯೋಧ್ಯೆ ದೀಪೋತ್ಸವ

ಪ್ರಭು ಶ್ರೀರಾಮನ ಆಯೋಧ್ಯೆಯಲ್ಲಿ ಅದ್ಧೂರಿ ದೀವಾವಳಿ ಸಂಭ್ರಮ ನಡೆಯುತ್ತಿದೆ. ಆಯೋಧ್ಯೆಯಲ್ಲಿ ದೀಪೋತ್ಸವ ಅತ್ಯಂತ ವಿಶೇಷ. ಶ್ರೀರಾಮ ಆಯೋಧ್ಯೆಗೆ ಮರಳಿದಾಗ ಸಿಕ್ಕ ಅದ್ಧೂರಿ ದೀಪೋತ್ಸವ ಸ್ವಾಗತ ಹೋಲುವಂತೆ ಇದೀಗ ಆಯೋಧ್ಯೆ ಸಿಂಗಾರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಯೋಧ್ಯೆ ದೀಪೋತ್ಸವಕ್ಕೆ ಚಾಲನೆ ನೀಡಿದ್ದಾರೆ.

26
26 ಲಕ್ಷ ದೀಪಗಳ ಅಲಂಕಾರ
Image Credit : UP Tourism

26 ಲಕ್ಷ ದೀಪಗಳ ಅಲಂಕಾರ

26 ಲಕ್ಷ ದೀಪಗಳ ಅಲಂಕಾರ

ಸರಯು ನದಿ ತೀರದಲ್ಲಿ ದಾಖಲೆ ನಿರ್ಮಾಣವಾಗಿದೆ. ಆಯೋಧ್ಯೆಯ ಸರಯು ನದಿ ಸೇರಿದಂತೆ ಇತರ ಘಾಟ್‌ಗಳಲ್ಲಿ ಒಟ್ಟು 26 ಲಕ್ಷ ಹಣತೆ ಬೆಳಗಿ ದೀಪೋತ್ಸವ ಆಚರಿಸಲಾಗಿದೆ. ಈ ಮೂಲಕ ಐತಿಹಾಸಿಕ ದೀಪೋತ್ಸವ ಆಚರಿಸಲಾಗಿದೆ. ಲಕ್ಷಾಂತರ ಭಕ್ತರು ಆಯೋಧ್ಯೆಯಲ್ಲಿ ದೀಪಾವಳಿ ಆಚರಿಸಿದ್ದಾರೆ. ಇತ್ತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡರು.

Related Articles

Related image1
Now Playing
Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?
Related image2
Now Playing
Ayodhya Ram Mandir: ಅಯೋಧ್ಯೆಯಲ್ಲಿ ಶುರು ರಾಮರಾಜ್ಯ.. ಹೇಗಿತ್ತು ರಾಮೋತ್ಸವ..?
36
ಸರಯು ನದಿ ತೀರದಲ್ಲಿ ದಾಖಲೆ
Image Credit : UP Tourism

ಸರಯು ನದಿ ತೀರದಲ್ಲಿ ದಾಖಲೆ

ಸರಯು ನದಿ ತೀರದಲ್ಲಿ ದಾಖಲೆ

ಆಯೋಧ್ಯೆ ದೀಪಾವಳಿಯಲ್ಲಿ 2 ದಾಖಲೆ ನಿರ್ಮಾಣವಾಗಿದೆ. ಮೊದಲ ದಾಖಲೆ, ಬರೋಬ್ಬರಿ 26,17,215 ದೀಪಗಳಿಂದ ಆಯೋಧ್ಯೆ ಬೆಳಗಿದೆ.ಇದು ಎಣ್ಣೆ ಬಳಸಿ ಅತೀ ಹೆಚ್ಚು ದೀಪದ ಹಣತೆ ಹಚ್ಚಿದ ದಾಖಲೆಯಾಗಿದೆ. ಇಷ್ಟೇ ಅಲ್ಲ ಸರಯು ಸೇರಿದಂತೆ ಇತರ ಘಾಟ್‌ಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಲ್ಲಿ ಆರತಿ ಬೆಳಗಿದ ವಿಶ್ವದಾಖಲೆ ನಿರ್ಮಾಣವಾಗಿದೆ.

46
ಗಿನ್ನಿಸ್ ವಿಶ್ವದಾಖಲೆ ಪ್ರಮಾಣ ಪತ್ರ ಪಡೆದ ಯೋಗಿ
Image Credit : UP Tourism

ಗಿನ್ನಿಸ್ ವಿಶ್ವದಾಖಲೆ ಪ್ರಮಾಣ ಪತ್ರ ಪಡೆದ ಯೋಗಿ

ಗಿನ್ನಿಸ್ ವಿಶ್ವದಾಖಲೆ ಪ್ರಮಾಣ ಪತ್ರ ಪಡೆದ ಯೋಗಿ

ದೀಪಗಳನ್ನು ಹಚ್ಚಿ ದಾಖಲೆ ನಿರ್ಮಾಣವಾಗುತ್ತಿದ್ದಂತೆ ಗಿನ್ನಿಸ್ ವಿಶ್ವದಾಖಲೆ ಸಮಿತಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಎರಡು ಗಿನ್ನಿಸ್ ವಿಶ್ವದಾಖಲೆಯ ಪ್ರಮಾಣ ಪತ್ರ ನೀಡಿದ್ದಾರೆ. ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಹಾಗೂ ಆಯೋಧ್ಯೆ ಜಿಲ್ಲಾಡಳಿತ ಈ ದೀಪೋತ್ಸವ ಆಯೋಜಿಸಿದೆ.

56
ಲೇಸರ್ ಲೈಟ್ ಶೋ
Image Credit : UP Tourism

ಲೇಸರ್ ಲೈಟ್ ಶೋ

ಲೇಸರ್ ಲೈಟ್ ಶೋ

ಆಯೋಧ್ಯೆ ದೀಪೋತ್ಸವದಲ್ಲಿ ಹಣತೆಗಳ ಜೊತೆಗೆ ಲೇಸರ್ ಲೈಟ್ ಶೋ ಕೂಡ ಆಯೋಜಿಸಲಾಗಿದೆ. ದೇಶದ ಮೂಲೆ ಮೂಲೆಯಿಂದ ಭಕ್ತರು ಆಯೋಧ್ಯೆ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಶ್ರೀರಾಮ ಕಾಲದ ಗತವೈಭವನ್ನು ಮರುಕಳಿಸುವ ರೀತಿಯಲ್ಲಿ ಆಯೋಧ್ಯೆಯಲ್ಲಿ ದೀಪೋತ್ಸವ ಆಚರಿಸಲಾಗುತ್ತಿದೆ.

66
ರಾಮನ ಅವಮಾನಿಸಿದವರಿಗೆ ಯೋಗಿ ಚಾಟಿ
Image Credit : UP Tourism

ರಾಮನ ಅವಮಾನಿಸಿದವರಿಗೆ ಯೋಗಿ ಚಾಟಿ

ರಾಮನ ಅವಮಾನಿಸಿದವರಿಗೆ ಯೋಗಿ ಚಾಟಿ

ಶ್ರೀರಾಮನನ್ನು ಕಾಂಗ್ರೆಸ್ ಕಾಲ್ಪನಿಕ ಎಂದಿತ್ತು, ಇತ್ತ ಸಮಾಜವಾದಿ ಪಾರ್ಟಿ ನಾಯಕರು, ದೀಪಾವಳಿ, ಹಣತೆ ಯಾಕೆ ಎಂದು ಪ್ರಶ್ನಿಸಿದ್ದರು. ಭಾರತದ ಅಸ್ಮಿತೆ, ಪರಂಪರೆಯನ್ನು ಅವಮಾನಿಸಿದರು. ಆಯೋಧ್ಯೆಯ ಇತಿಹಾಸವನ್ನು ಅಳಿಸಿ ಹಾಕುವ ಪ್ರಯತ್ನ ಮಾಡಿದರು. ಆದರೆ ಶ್ರೀರಾಮ ಆಶೀರ್ವಾದದಿಂದ ಆಯೋಧ್ಯೆ ಮತ್ತೆ ಬೆಳಗುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಅಯೋಧ್ಯೆ
ದೀಪಾವಳಿ

Latest Videos
Recommended Stories
Recommended image1
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ
Recommended image2
India Latest News Live: Gold Silver Price Today - ಚಿನ್ನದ ದರದಲ್ಲಿ ಏರಿಕೆನಾ? ಇಳಿಕೆನಾ?
Recommended image3
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌
Related Stories
Recommended image1
Now Playing
Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?
Recommended image2
Now Playing
Ayodhya Ram Mandir: ಅಯೋಧ್ಯೆಯಲ್ಲಿ ಶುರು ರಾಮರಾಜ್ಯ.. ಹೇಗಿತ್ತು ರಾಮೋತ್ಸವ..?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved