MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ

ಈ ಸಭೆಯ ನಂತರ ನಾಯಕತ್ವ ಬದಲಾವಣೆಗೆ ಕದನ ವಿರಾಮ ಬಿದ್ದಿದೆ ಎಂಬ ಚರ್ಚೆಗಳು ನಡೆದಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಪುತ್ರ, ಎಂಎಲ್‌ಎಸಿ ಯತೀಂದ್ರ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

1 Min read
Author : Mahmad Rafik
Published : Dec 08 2025, 01:06 PM IST
Share this Photo Gallery
  • FB
  • TW
  • Linkdin
  • Whatsapp
14
ನಾಯಕತ್ವ ಬದಲಾವಣೆ
Image Credit : Social Media

ನಾಯಕತ್ವ ಬದಲಾವಣೆ

ಬೆಳಗಾವಿ: ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಈ ಸಭೆಯ ನಂತರ ನಾಯಕತ್ವ ಬದಲಾವಣೆಗೆ ಕದನ ವಿರಾಮ ಬಿದ್ದಿದೆ ಎಂಬ ಚರ್ಚೆಗಳು ನಡೆದಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಪುತ್ರ, ಎಂಎಲ್‌ಎಸಿ ಯತೀಂದ್ರ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

24
ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿ
Image Credit : Asianet News

ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿ

ಇಂದು ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದ ಯತೀಂದ್ರ ಸಿದ್ದರಾಮಯ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡುತ್ತಾ ಅಚ್ಚರಿಯ ಹೇಳಿಕೆಯನ್ನು ನೀಡಿದರು. ಸದ್ಯ ಸಿಎಂ ಬದಲಾವಣೆ ಆಗಲ್ಲ ಎಂದು ಹೈಕಮಾಂಡ್ ಹೇಳಿದೆ. ಇಷ್ಟೆಲ್ಲಾ ಖರ್ಚು ಮಾಡಿ ಜನರ ಸಮಸ್ಯೆಗಳನ್ನು ಚರ್ಚೆ ಮಾಡಲು ಅಧಿವೇಶನ ನಡೆಸಲಾಗುತ್ತಿದೆ. ಹಾಗಾಗಿ ವಿಪಕ್ಷ ನಾಯಕರು ರಾಜಕೀಯ ಬಿಟ್ಟು, ಉತ್ತರ ಕರ್ನಾಟಕದ ಜನರ ಬಗ್ಗೆ ಚರ್ಚೆ ಮಾಡಲಿ ಎಂದು ಹೇಳಿದರು.

Related Articles

Related image1
Karnataka Politics: ಸಿಎಂ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ; ಹೈಕಮಾಂಡ್ ಸೂಚನೆ ಏನು?
Related image2
ಬ್ರೇಕ್‌ಫಾಸ್ಟ್ ರಾಜಕೀಯ.. ಸಿಎಂ, ಡಿಸಿಎಂಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ: ಸಚಿವ ಶಿವಾನಂದ ಪಾಟೀಲ
34
ವಿಪಕ್ಷಗಳಿಗೆ ಸಿಎಂ ಪುತ್ರನ ಪ್ರಶ್ನೆ
Image Credit : Asianet News

ವಿಪಕ್ಷಗಳಿಗೆ ಸಿಎಂ ಪುತ್ರನ ಪ್ರಶ್ನೆ

ಮುಖ್ಯಮಂತ್ರಿಗಳು ಬದಲಾಗ್ತಾರೆ ಅಂತ ವಿರೋಧ ಪಕ್ಷದ ನಾಯಕರು ಹೇಳುತ್ತಿರುತ್ತಾರೆ. ಈಗ ಯಾವುದೇ ನಾಯಕತ್ವವನ್ನು ಬದಲಾವಣೆ ಮಾಡಲ್ಲ ಎಂದು ನಮ್ಮ ಹೈಕಮಾಂಡ್ ಸ್ಪಷ್ಟಪಡಿಸಿದೆ. ನಮ್ಮ ಪಕ್ಷದವರು ಏನು ಹೇಳ್ತಾರೆ ಎಂಬುವುದು ನಮಗೆ ಮಾತ್ರ ಗೊತ್ತಿರುತ್ತದೆ. ವಿರೋಧ ಪಕ್ಷಗಳಿಗೆ ಏನು ಗೊತ್ತು ಎಂದು ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

44
5 ವರ್ಷ ಪೂರ್ಣ ಮಾಡ್ತಾರೆ!
Image Credit : Asianet News

5 ವರ್ಷ ಪೂರ್ಣ ಮಾಡ್ತಾರೆ!

ವಿಪಕ್ಷಗಳು ನಾಯಕತ್ವ ಬದಲಾವಣೆ ಅಂತ ಸುಳ್ಳು ಸುದ್ದಿ ಹರಡಿ ಒಂದು ಅಭಿಪ್ರಾಯವನ್ನು ಕ್ರಿಯೇಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಪೂರ್ಣಾವಧಿಯಾಗಿ 5 ವರ್ಷ ತಮ್ಮ ಅಧಿಕಾರ ಮುಗಿಸುತ್ತಾರೆ ಅನ್ನೋದು ನನ್ನ ವೈಯಕ್ತಿಯ ಅಭಿಪ್ರಾಯ ಮತ್ತು ನಂಬಿಕೆ ಎಂದು ಎಂಎಲ್‌ಸಿ ಯತೀಂದ್ರ ಹೇಳಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಸಿದ್ದರಾಮಯ್ಯ
ಡಿ.ಕೆ. ಶಿವಕುಮಾರ್
ಕಾಂಗ್ರೆಸ್
ಕರ್ನಾಟಕ ರಾಜಕೀಯ

Latest Videos
Recommended Stories
Recommended image1
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
Recommended image2
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Recommended image3
Karnataka News Live: CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
Related Stories
Recommended image1
Karnataka Politics: ಸಿಎಂ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ; ಹೈಕಮಾಂಡ್ ಸೂಚನೆ ಏನು?
Recommended image2
ಬ್ರೇಕ್‌ಫಾಸ್ಟ್ ರಾಜಕೀಯ.. ಸಿಎಂ, ಡಿಸಿಎಂಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ: ಸಚಿವ ಶಿವಾನಂದ ಪಾಟೀಲ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved