MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?

ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?

ಅರ್ಯನ್ ಖಾನ್ ಕನ್ನಡಿಗರ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿಲ್ಲ. ಆ ಘಟನೆ ನಡೆದಾಗ ನಾನು ಅಲ್ಲಿಯೇ ಇದ್ದೇ ಅವರು ತಮ್ಮ ಮ್ಯಾನೇಜರ್ ಕಮ್ ಸ್ನೇಹಿತನಿಗೆ ಸನ್ನೆ ಮಾಡಿದ್ದು ಜನರಿಗಲ್ಲ ಎಂದು ನಟ ಝೈದ್ ಖಾನ್ ಹೇಳಿದ್ದಾರೆ.

1 Min read
Author : Govindaraj S
Published : Dec 06 2025, 05:23 PM IST
Share this Photo Gallery
  • FB
  • TW
  • Linkdin
  • Whatsapp
15
ಸ್ನೇಹಿತನಿಗೆ ಸನ್ನೆ ಮಾಡಿದ್ದು
Image Credit : Social Media

ಸ್ನೇಹಿತನಿಗೆ ಸನ್ನೆ ಮಾಡಿದ್ದು

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿಲ್ಲ. ಆ ಘಟನೆ ನಡೆದಾಗ ನಾನು ಅಲ್ಲಿಯೇ ಇದ್ದೇ ಅವರು ತಮ್ಮ ಮ್ಯಾನೇಜರ್ ಕಮ್ ಸ್ನೇಹಿತನಿಗೆ ಸನ್ನೆ ಮಾಡಿದ್ದು ಜನರಿಗಲ್ಲ ಎಂದು ನಟ ಝೈದ್ ಖಾನ್ ಹೇಳಿದ್ದಾರೆ.

25
ತಪ್ಪಾಗಿ ಅರ್ಥೈಸಲಾಗಿದೆ
Image Credit : Social Media

ತಪ್ಪಾಗಿ ಅರ್ಥೈಸಲಾಗಿದೆ

ಬಳ್ಳಾರಿಯಲ್ಲಿಂದು ಮಾತನಾಡಿದ ಅವರು ಜನರನ್ನು ನಿಯಂತ್ರಣ ಮಾಡುವುದು ಸ್ವಲ್ಪ ಕಷ್ಟವಾಗಿತ್ತು. ಅಗ ಬಾಲ್ಕನಿಯಲ್ಲಿ ಬಂದ ಅರ್ಯನ್ ಖಾನ್ ತಮ್ಮ ಸ್ನೇಹಿತನ ಜೊತೆ ಮಾತನಾಡಿದ್ದು ಅದು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದರು.

Related Articles

Related image1
ಸಚಿವ ಜಮೀರ್ ಮಗನಿಗೆ ಲವ್ ಬ್ರೇಕಪ್‌... 'ನಿನ್ನಲ್ಲೇ ನಾನಿರೇ' ಅಂತ ಟ್ರೆಂಡಿಂಗ್‌ ಸಾಂಗ್‌ ಹಾಡಿದ ಝೈದ್ ಖಾನ್
Related image2
ನಮ್ಮ ಅಣ್ಣ ದರ್ಶನ್ ಆದಷ್ಟು ಬೇಗ ಹೊರ ಬರಲಿ: ತುಮಕೂರು ದಸರಾದಲ್ಲಿ ಭಾವುಕರಾದ ನಟ ಝೈದ್ ಖಾನ್
35
ರಾ ಲವ್ ಸ್ಟೋರಿ ಇರೋ ಸಿನಿಮಾ
Image Credit : Social Media

ರಾ ಲವ್ ಸ್ಟೋರಿ ಇರೋ ಸಿನಿಮಾ

ಇನ್ನೂ ಕಲ್ಟ್ ಸಿನಿಮಾದ ಪ್ರಚಾರಕ್ಕೆ ಬಂದಿರೋ ಝೈದ್ ಖಾನ್ ಇದೊಂದು ಕೌಟುಂಬಿಕ ಮತ್ತು ರಾ ಲವ್ ಸ್ಟೋರಿ ಇರೋ ಸಿನಿಮಾ ಜನರು ಇದನ್ನು ಇಷ್ಟ ಪಡ್ತಾರೆ. ಆನಿಮಲ್ , ಅರ್ಜುನ್ ರೆಡ್ಡಿ ಮಾದರಿಯಲ್ಲಿ ಕನ್ನಡದ ನೆಲಕ್ಕೆ ತಕ್ಕಂತೆ ಸಿನಿಮಾ ಮಾಡಲಾಗಿದೆ ಎಂದರು.

45
ಜೈಲಿಗೆ ಹೋಗಿ ಆಶೀರ್ವಾದ ಪಡೆಯುವೆ
Image Credit : Asianet News

ಜೈಲಿಗೆ ಹೋಗಿ ಆಶೀರ್ವಾದ ಪಡೆಯುವೆ

ನಟ ದರ್ಶನ್ ನನಗೆ ಅಪ್ತರಾಗಿದ್ದು ಕಲ್ಟ್ ಸಿನಿಮಾ ಬಿಡುಗಡೆ ವೇಳೆ ಅವರು ರಿಲೀಸ್ ಆಗುವ ವಿಶ್ವಾಸವಿದೆ. ರಿಲೀಸ್ ಅಗದೇ ಇದ್ರೇ ಜೈಲಿಗೆ ಹೋಗಿ ಆಶೀರ್ವಾದ ಪಡೆಯುವೆ ಎಂದರು‌.

55
ಯಾರನ್ನು ಯಾರು ಬೆಳೆಸಲ್ಲ
Image Credit : Social Media

ಯಾರನ್ನು ಯಾರು ಬೆಳೆಸಲ್ಲ

ಇನ್ನೂ ಸಿನಿಮಾ, ರಾಜಕೀಯ ಯಾವುದೇ ರಂಗವಿರಲಿ ಯಾರನ್ನು ಯಾರು ಬೆಳೆಸಲ್ಲ ನಾವೇ ಬೆಳಿಯಬೇಕು. ಸೀನಿಯರ್ ನಟರು ಸಪೋರ್ಟ್ ಮಾಡ್ತಾರೆ ಆದ್ರೇ ನಾವೆ ಬೆಳೆಯಬೇಕಲ್ವಾ ಎಂದು ಝೈದ್ ಖಾನ್ ತಿಳಿಸಿದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಆರ್ಯನ್ ಖಾನ್
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ವಿವಾದ

Latest Videos
Recommended Stories
Recommended image1
ವಿಲನ್ ಶೇಡ್​​ನಲ್ಲೂ ಪ್ಲೇ ಬಾಯ್ ಲುಕ್.. ಡೆವಿಲ್ ದರ್ಶನ್‌ರನ್ನ ಕಣ್ತುಂಬಿಕೊಂಡ 3 ಮಿಲಿಯನ್‌ ಮಂದಿ!
Recommended image2
'ಕಾಂತಾರ' ದೈವಕ್ಕೆ ರಣವೀರ್ ಸಿಂಗ್ ಅವಮಾನ: ಕೂಡಲಸಂಗಮದಲ್ಲಿ ಸಪ್ತಮಿ ಗೌಡ ಎಂಥ ಮಾತು ಹೇಳಿದ್ರು ನೋಡಿ!
Recommended image3
ಕಳ್ಳಭಟ್ಟಿ ದಂಧೆ ನಡುವೆ ಅರಳುವ ಪ್ರೀತಿ: ಇಲ್ಲಿದೆ 'ಧರ್ಮಂ' ಸಿನಿಮಾ ವಿಮರ್ಶೆ
Related Stories
Recommended image1
ಸಚಿವ ಜಮೀರ್ ಮಗನಿಗೆ ಲವ್ ಬ್ರೇಕಪ್‌... 'ನಿನ್ನಲ್ಲೇ ನಾನಿರೇ' ಅಂತ ಟ್ರೆಂಡಿಂಗ್‌ ಸಾಂಗ್‌ ಹಾಡಿದ ಝೈದ್ ಖಾನ್
Recommended image2
ನಮ್ಮ ಅಣ್ಣ ದರ್ಶನ್ ಆದಷ್ಟು ಬೇಗ ಹೊರ ಬರಲಿ: ತುಮಕೂರು ದಸರಾದಲ್ಲಿ ಭಾವುಕರಾದ ನಟ ಝೈದ್ ಖಾನ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved