MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕನ್ನಡ ರಾಜ್ಯೋತ್ಸವ 2025: ನಿಮ್ಮ ಆಪ್ತರಿಗೆ ಕನ್ನಡಿಗರ ಹಬ್ಬದ ಶುಭಾಶಯ ತಿಳಿಸಿ

ಕನ್ನಡ ರಾಜ್ಯೋತ್ಸವ 2025: ನಿಮ್ಮ ಆಪ್ತರಿಗೆ ಕನ್ನಡಿಗರ ಹಬ್ಬದ ಶುಭಾಶಯ ತಿಳಿಸಿ

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ಕನ್ನಡದ ಹಿರಿಮೆ ಸಾರುವ ಸ್ಪೂರ್ತಿದಾಯಕ ಕವನಗಳು, ಸಂದೇಶಗಳು ಮತ್ತು ಉಲ್ಲೇಖಗಳ ಅತ್ಯುತ್ತಮ ಸಂಗ್ರಹವನ್ನು ಇಲ್ಲಿವೆ ನೋಡಿ. ನಿಮ್ಮ ಆಪ್ತರಿಗೂ ಈ ಕಾರ್ಡ್ ಕಳಿಸಿ, ಕನ್ನಡ ಹಬ್ಬದ ಶುಭಾಶಯ ತಿಳಿಸಿ.

1 Min read
Author : Sathish Kumar KH
Published : Nov 01 2025, 06:00 AM IST
Share this Photo Gallery
  • FB
  • TW
  • Linkdin
  • Whatsapp
110
ನಾವಾಡುವ ನುಡಿಯೇ ಕನ್ನಡ ನುಡಿ
Image Credit : others

ನಾವಾಡುವ ನುಡಿಯೇ ಕನ್ನಡ ನುಡಿ

ನಾವಾಡುವ ನುಡಿಯೇ ಕನ್ನಡ ನುಡಿ, 
ಚಿನ್ನದ ನುಡಿ, ಸಿರಿಗನ್ನಡ ನುಡಿ 
ನಾವಿರುವ ತಾಣವೇ ಗಂಧದ ಗುಡಿ, 
ಅಂದದ ಗುಡಿ, ಚೆಂದದ ಗುಡಿ

210
ಧನ್ಯವೀ ಕನ್ನಡ
Image Credit : others

ಧನ್ಯವೀ ಕನ್ನಡ

ಧ್ಯಾನಕ್ಕೆ ಭೂಮಿ ಇದು, ಪ್ರೇಮಕ್ಕೆ ಸ್ವರ್ಗ ಇದು, 
ಸ್ನೇಹಕ್ಕೆ ಶಾಲೆ ಇದು ಜ್ಞಾನಕ್ಕೆ ಪೀಠ ಇದು 
ಕಾಯಕ್ಕೆ ಕಲ್ಪ ಇದು ಶಿಲ್ಪಕ್ಕೆ ಕಲ್ಪ ಇದು 
ನಾಟ್ಯಕ್ಕೆ ನಾಡಿ ಇದು ನಾದಾಂತರಂಗವಿದು 
ಕುವೆಂಪು ಬೇಂದ್ರೆ ಇಂದ ಕಾರಂತ ಮಾಸ್ತಿ ಇದು ಧನ್ಯವೀ ಕನ್ನಡ..

Related Articles

Related image1
ಕನ್ನಡ ರಾಜ್ಯೋತ್ಸವ ಆಚರಣೆ ದಿನವೇ ಬಂದಿಲ್ಲವೆಂದ ಥಟ್ ಅಂತ ಹೇಳಿ ಖ್ಯಾತಿಯ ನಾ. ಸೋಮೇಶ್ವರ!
Related image2
ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕನ್ನಡ ರಾಜ್ಯೋತ್ಸವದಂದು 5ನೇ ರೈಲು ಸಂಚಾರ ಆರಂಭ
310
ಕನ್ನಡಿಗರ ಮನಸ್ಸು ಚಿನ್ನ
Image Credit : others

ಕನ್ನಡಿಗರ ಮನಸ್ಸು ಚಿನ್ನ

ಕನ್ನಡದ ಮಾತು ಚೆನ್ನ 
ಕನ್ನಡದ ನೆಲ ಚೆನ್ನ
ಕನ್ನಡಿಗರ ಮನಸ್ಸು ಚಿನ್ನ..,

410
ಕನ್ನಡ ಉಸಿರೆಂದರೆ ಪಂಚಪ್ರಾಣ
Image Credit : others

ಕನ್ನಡ ಉಸಿರೆಂದರೆ ಪಂಚಪ್ರಾಣ

ಕನ್ನಡವೆಂದರೆ ಜನಜಂಗುಳಿಯಲ್ಲ
ಜೀವನ ಶೈಲಿ ವಿಧಾನ ವಾಯುವೆಂದರೆ ಬರಿ ಹವೆಯೇ ಅಲ್ಲ
ಉಸಿರೆಂದರೆ ಪಂಚಪ್ರಾಣ
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

510
ಬಾರಿಸು ಕನ್ನಡ ಡಿಂಡಿಮವ
Image Credit : others

ಬಾರಿಸು ಕನ್ನಡ ಡಿಂಡಿಮವ

ಬಾರಿಸು ಕನ್ನಡ ಡಿಂಡಿಮವ ಸತ್ತಂತಿಹರನು ಬಡಿದೆಚ್ಚರಿಸು

ಕಚ್ಚಾಡುವರನು ಕೂಡಿಸಿ ಒಲಿಸು

ಹೊಟ್ಟೆಯ ಕಿಚ್ಚಿಗೆ ಕಣ್ಣೀ‌ರ್ ಸುರಿಸು

ಒಟ್ಟಿಗೆ ಬಾಳುವ ತೆರದಲಿ ಹರಸು

ಚೈತ ಶಿವೇತರ ಕೃತಿ ಕೃತಿಯಲ್ಲಿ

ಮೂಡಲಿ ಮಂಗಳ ಮತಿ ಮತಿಯಲ್ಲಿ

ಕವಿ ಋಷಿ ಸಂತರ ಆದರ್ಶದಲಿ ಸರ್ವೋದಯವಾಗಲಿ ಸರ್ವರಲಿ

ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

610
ಎಂದೆಂದಿಗೂ ನೀ ಕನ್ನಡವಾಗಿರು
Image Credit : others

ಎಂದೆಂದಿಗೂ ನೀ ಕನ್ನಡವಾಗಿರು

ಕನ್ನಡವೇ ಸತ್ಯ, ಕನ್ನಡವೇ ನಿತ್ಯ 

ಎಲ್ಲಾದರರೂ ಇರು ಎಂತಾದರೂ ಇರು 

ಎಂದೆಂದಿಗೂ ನೀ ಕನ್ನಡವಾಗಿರು

710
ಕನ್ನಡವಿಲ್ಲದೇ ಬೇರೇನೂ ಇಲ್ಲ
Image Credit : others

ಕನ್ನಡವಿಲ್ಲದೇ ಬೇರೇನೂ ಇಲ್ಲ

ಮನದೊಳಗೆ ಕನ್ನಡ 
ಮನಸೊಳಗೂ ಕನ್ನಡ 
ಕನ್ನಡವೇ ಎಲ್ಲಾ ಕನ್ನಡವಿಲ್ಲದೇ 
ಬೇರೇನೂ ಇಲ್ಲ 
ನಮ್ಮ ತಾಯಿ ಭಾಷೆ ಕನ್ನಡ

810
ಮಾತೃಭಾಷೆ ನಮ್ಮ ಒಲುಮೆ
Image Credit : others

ಮಾತೃಭಾಷೆ ನಮ್ಮ ಒಲುಮೆ

ಜಗತ್ತಿನ ಯಾವ ಮೂಲೆಗೇ ಹೋದರೂ 
ಮಾತೃಭಾಷೆ ನಮ್ಮ ಒಲುಮೆ
ನಮ್ಮ ಪೊರೆವ ನಾಡು ನುಡಿಯ ಹಬ್ಬವಿಂದು 
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

910
ಕನ್ನಡ ಕಲಿಸೋಣ, ಕನ್ನಡ ಬೆಳೆಸೋಣ
Image Credit : others

ಕನ್ನಡ ಕಲಿಸೋಣ, ಕನ್ನಡ ಬೆಳೆಸೋಣ

ಕನ್ನಡ ಕಲಿಸೋಣ, ಕನ್ನಡ ಬೆಳೆಸೋಣ
ಅಭಿವೃದ್ಧಿಗೆ ಶ್ರಮಿಸೋಣ
ತಾಯಿ ಭುವನೇಶ್ವರಿಗೆ ನಮಿಸೋಣ

1010
ಚೆಲುವ ಕನ್ನಡದ ಬಾವುಟ
Image Credit : others

ಚೆಲುವ ಕನ್ನಡದ ಬಾವುಟ

ಗಗನ ಗಾಳಿಯಲಿ ಜಿಗಿದು ಜೀವಿಸಲಿ 
ಚೆಲುವ ಕನ್ನಡದ ಬಾವುಟ 
ತಿರುಗೋ ಭೂಮಿಯಲಿ ಮಿನುಗಿ ತೋರಿಸಲಿ 
ಚೆಲುವ ಕನ್ನಡದ ಭೂಪಟ

ಈ ಪುಣ್ಯನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕನ್ನಡ
ಕನ್ನಡ ಭಾಷೆ
ಕನ್ನಡ ರಾಜ್ಯೋತ್ಸವ

Latest Videos
Recommended Stories
Recommended image1
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
Recommended image2
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
Recommended image3
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
Related Stories
Recommended image1
ಕನ್ನಡ ರಾಜ್ಯೋತ್ಸವ ಆಚರಣೆ ದಿನವೇ ಬಂದಿಲ್ಲವೆಂದ ಥಟ್ ಅಂತ ಹೇಳಿ ಖ್ಯಾತಿಯ ನಾ. ಸೋಮೇಶ್ವರ!
Recommended image2
ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕನ್ನಡ ರಾಜ್ಯೋತ್ಸವದಂದು 5ನೇ ರೈಲು ಸಂಚಾರ ಆರಂಭ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved