MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ವಿಜಯಪುರ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ! ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!

ವಿಜಯಪುರ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ! ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!

ವಿಜಯಪುರ ಜಿಲ್ಲೆಯ ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರ್ಲೆ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಕೋಟಿಗಟ್ಟಲೆ ಅಕ್ರಮ ಆಸ್ತಿ ಪತ್ತೆಯಾಗಿದೆ. ಚಿನ್ನ, ಬೆಳ್ಳಿ, ನಗದು ಹಣ ಸೇರಿದಂತೆ ಐಷಾರಾಮಿ ವಸ್ತುಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿರುವ ಮಾಹಿತಿಯೂ ಲಭ್ಯವಾಗಿದೆ.

1 Min read
Author : Sathish Kumar KH
Published : May 15 2025, 02:09 PM IST
Share this Photo Gallery
  • FB
  • TW
  • Linkdin
  • Whatsapp
15

ವಿಜಯಪುರ ಜಿಲ್ಲೆಯ ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರ್ಲೆ ಅವರ ಮನೆ ಮೇಲೆ ಲೋಕಾಯುಕ್ತರು ಇಂದು ನಡೆಸಿದ್ದಾರೆ. ಈ ವೇಳೆ ಲೋಕಾಯುಜ್ತ ಸಿಬ್ಬಂದಿ ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಗರಿ-ಗರಿ ನೋಟಿಗೆ ಮಾತ್ರ ದಾಖಲೆಗಳು ಪತ್ತೆಯಾಗಿಲ್ಲ.

25

ರೇಣುಕಾ ಸಾತರ್ಲೆ ಅವರ ಮನೆಯಲ್ಲಿ ಭಾರಿ ಅಕ್ರಮ ಆಸ್ತಿಗಳ ಭಂಡಾರ ಬಯಲಾಗಿದೆ. ಚಿನ್ನ, ಬೆಳ್ಳಿ, ನಗದು ಹಣ, ಐಷಾರಾಮಿ ವಸ್ತುಗಳ ರಾಶಿ ಪತ್ತೆಯಾಗಿದ್ದು, ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Related Articles

Related image1
ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆ ಲೋಕಾಯುಕ್ತ ದಾಳಿ; 7 ಭ್ರಷ್ಟ ಅಧಿಕಾರಿಗಳಿಗೆ ಶಾಕ್
Related image2
4 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: 26.55 ಕೋಟಿ ಮೌಲ್ಯದ ಆಸ್ತಿ ಪತ್ತೆ
35

ರಾಶಿ-ರಾಶಿ ಐಷಾರಾಮಿ ವಸ್ತುಗಳು!
ಚಿನ್ನಾಭರಣ: 250 ಗ್ರಾಂ ಚಿನ್ನ, ಲಾಕರ್‌ನಲ್ಲಿ ಇರುವುದನ್ನು ಬಿಟ್ಟು
ಬೆಳ್ಳಿ: ಸುಮಾರು 2 ಕೆ.ಜಿ ಬೆಳ್ಳಿ ಪತ್ತೆ.
ನಗದು ಹಣ: ದಾಖಲೆ ಇಲ್ಲದ ₹10 ಲಕ್ಷ ನಗದು ಪತ್ತೆ.
ವಾಚ್‌ಗಳು ಮತ್ತು ಸನ್‌ಗ್ಲಾಸ್‌ಗಳು: 20 ಸಾವಿರ ರೂ.ಗಳಿಂದ 50 ಸಾವಿರ ರೂ. ಬೆಲೆ ಬಾಳುವ 50ಕ್ಕೂ ಹೆಚ್ಚು ವಾಚ್ ಮತ್ತು ಸನ್‌ಗ್ಲಾಸ್‌ಗಳು ಪತ್ತೆ.

45

ಅಕ್ರಮ ಆಸ್ತಿ ಗಳಿಕೆ ಆರೋಪ: ಸುವರ್ಣ ನ್ಯೂಸ್ ನೀಡಿದ ವಿಶೇಷ ವರದಿಯು, ರೇಣುಕಾ ಸಾತರ್ಲೆ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಆರೋಪಗಳಿಗೆ ಸ್ಪಷ್ಟತೆ ನೀಡಿತ್ತು. ಇದೇ ವರದಿಯ ಆಧಾರದ ಮೇಲೆ ಲೋಕಾಯುಕ್ತರು ಇಂದು ವಿಜಯಪುರದ ಸಾತರ್ಲೆ ನಿವಾಸದ ಮೇಲೆ ದಾಳಿ ನಡೆಸಿದರು. ದಾಖಲೆಗಳ ಪರಿಶೀಲನೆ ವೇಳೆ ಭಾರೀ ಪ್ರಮಾಣದ ವಸ್ತುಗಳು ಪತ್ತೆಯಾಗಿವೆ.

55

ಹೊರ ರಾಜ್ಯದಲ್ಲಿ ಕೋಟಿ ಕೋಟಿ ಆಸ್ತಿ!
ಅಷ್ಟೇ ಅಲ್ಲದೆ, ಮಹಾರಾಷ್ಟ್ರದಲ್ಲಿ ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿಕೊಂಡಿದ್ದಾರೆ. ವಿಜಯಪುರ ನಗರದೊಳಗೆ ಬಿಲ್ಡಿಂಗ್ ಹಾಗೂ ಮನೆಗಳು ರೇಣುಕಾ ಹೆಸರಿನಲ್ಲಿ ಅಥವಾ ಸಂಬಂಧಿತರ ಹೆಸರಿನಲ್ಲಿ ಖರೀದಿಸಿರುವ ಮಾಹಿತಿ ಇದೀಗ ತನಿಖಾಧಿಕಾರಿಗಳ ಕೈಗೆ ಸಿಕ್ಕಿದೆ ಎಂದು ಮೂಲಗಳು ತಿಳಿಸುತ್ತಿವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ವಿಜಯಪುರ
ಕ್ರೈಮ್ ನ್ಯೂಸ್
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
Recommended image2
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
Recommended image3
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Related Stories
Recommended image1
ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆ ಲೋಕಾಯುಕ್ತ ದಾಳಿ; 7 ಭ್ರಷ್ಟ ಅಧಿಕಾರಿಗಳಿಗೆ ಶಾಕ್
Recommended image2
4 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: 26.55 ಕೋಟಿ ಮೌಲ್ಯದ ಆಸ್ತಿ ಪತ್ತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved