MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial: ಭೂಮಿಕಾಗೆ ಮಗಳು ಸಿಗೋ ಟೈಮ್‌ ಬಂದೇಬಿಡ್ತು, ಇನ್ನೊಂದೇ ಹೆಜ್ಜೆ ಬಾಕಿ ಇರೋದು!

Amruthadhaare Serial: ಭೂಮಿಕಾಗೆ ಮಗಳು ಸಿಗೋ ಟೈಮ್‌ ಬಂದೇಬಿಡ್ತು, ಇನ್ನೊಂದೇ ಹೆಜ್ಜೆ ಬಾಕಿ ಇರೋದು!

ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ಅವಳಿ ಮಕ್ಕಳಿಗೆ ಜನ್ಮ ಕೊಟ್ಟಿದ್ದಳು. ಮಗಳು ಹುಟ್ಟಿರೋದು, ಆಮೇಲೆ ಕಿಡ್ನ್ಯಾಪ್‌ ಆಗಿರೋದು ಅವಳಿಗೆ ಗೊತ್ತೇ ಇರಲಿಲ್ಲ. ಆ ಬಳಿಕ ಶಕುಂತಲಾಳಿಂದ ಮಗಳ ವಿಷಯ ಗೊತ್ತಾಗಿತ್ತು. ಮಗಳು ಬದುಕಿಲ್ಲ ಅಂತ ಭೂಮಿ ಅಂದುಕೊಂಡಿರುವಾಗ, ಈಗ ಮಗಳು ಸಿಗೋ ಸಮಯ ಬಂದಿದೆ.  

1 Min read
Author : Padmashree Bhat
Published : Oct 03 2025, 12:50 AM IST
Share this Photo Gallery
  • FB
  • TW
  • Linkdin
  • Whatsapp
17
ಐದು ವರ್ಷದ ಬಳಿಕ ಭೇಟಿಯಾಗಿದ್ರು
Image Credit : zee5

ಐದು ವರ್ಷದ ಬಳಿಕ ಭೇಟಿಯಾಗಿದ್ರು

ಗೌತಮ್‌ ಹಾಗೂ ಭೂಮಿಕಾ ದೂರ ಆಗಿ ಐದು ವರ್ಷಗಳಾಯ್ತು. ಇಷ್ಟು ವರ್ಷಗಳಿಂದ ಹೆಂಡ್ತಿ, ಮಗನನ್ನು ಹುಡುಕಿಕೊಂಡು ಗೌತಮ್‌ ಕುಶಾಲನಗರಕ್ಕೆ ಬಂದಿದ್ದನು. ಅಲ್ಲಿ ಅವನಿಗೆ ಭೂಮಿಕಾ, ಆಕಾಶ್‌ ಸಿಕ್ಕಿದ್ದರು.

27
ಆಕಾಶ್‌ನನ್ನು ಕಾಪಾಡಿದ್ದ ಗೌತಮ್‌
Image Credit : zee5

ಆಕಾಶ್‌ನನ್ನು ಕಾಪಾಡಿದ್ದ ಗೌತಮ್‌

ವಿಧಿಯೇ ಆಕಾಶ್‌ ಹಾಗೂ ಗೌತಮ್‌ನನ್ನು ಹತ್ತಿರಕ್ಕೆ ಸೇರಿಸಿತ್ತು. ಅದಾದ ಬಳಿಕವೇ ಗೌತಮ್‌ಗೆ ಆಕಾಶ್‌ ತನ್ನ ಮಗ ಎನ್ನೋದು ಗೊತ್ತಾಯ್ತು. ಎಂಎಲ್‌ಎ ಕಡೆಯಿಂದ ಭೂಮಿಗೆ ತೊಂದರೆ ಆದಾಗ, ಆಕಾಶ್‌ ಕಿಡ್ನ್ಯಾಪ್‌ ಆದಾಗ ಅದನ್ನು ಗೌತಮ್‌ ಎದುರಿಸಿ ನಿಂತನು, ಆಕಾಶ್‌ನನ್ನು ಕಾಪಾಡಿದನು.

Related Articles

Related image1
Amruthadhaare: ಟ್ವಿಸ್ಟ್​ ಅಂದ್ರೆ ಇದಪ್ಪಾ- ಕಿಡ್​ನ್ಯಾಪ್​ ಆದ ಮಗು ಜೊತೆ ಭೂಮಿಕಾ-ಗೌತಮ್​!
Related image2
Amruthadhaare: ಗೌತಮ್​ನನ್ನು ಹೀರೋ ಮಾಡೋ ಭರದಲ್ಲಿ ಎಡವಟ್ಟಾಗೋಯ್ತು! ಕಮಿಷನರ್​ಗೆ ಅಧಿಕಾರ?
37
ಗೌತಮ್‌ನಿಂದ ಭೂಮಿ ದೂರ
Image Credit : zee5

ಗೌತಮ್‌ನಿಂದ ಭೂಮಿ ದೂರ

“ನಾನು ಗೌತಮ್‌ ಜೊತೆಗಿದ್ದರೆ ಶಕುಂತಲಾ, ನನ್ನವರನ್ನು, ಗೌತಮ್‌ ಕಡೆಯವರನ್ನು ಯಾರನ್ನು ಸುಮ್ಮನೆ ಬಿಡೋದಿಲ್ಲ. ಈಗಾಗಲೇ ನಮ್ಮ ಮಗಳನ್ನು ಅವಳು ಬಲಿ ತೆಗೆದುಕೊಂಡಿದ್ದಾಳೆ” ಎಂದು ಭೂಮಿ ಎಲ್ಲರಿಂದ ದೂರ ಇದ್ದು ಬದುಕುತ್ತಿದ್ದಾಳೆ.

47
ಬೆಂಗಳೂರಿಗೆ ಶಿಫ್ಟ್‌
Image Credit : zee5

ಬೆಂಗಳೂರಿಗೆ ಶಿಫ್ಟ್‌

ಗೌತಮ್‌ಗೆ ಕುಶಾಲನಗರದ ಮನೆಯ ಅಡ್ರೆಸ್‌ ಗೊತ್ತಾದ ಬಳಿಕ ಅವಳು ಬೆಂಗಳೂರಿಗೆ ಹೋಗಿದ್ದಾಳೆ, ಅಲ್ಲಿ ಮಲ್ಲಿ ಫೋನ್‌ ಕೂಡ ಸ್ವಿಚ್‌ ಆಫ್‌ ಆಗುವ ಹಾಗೆ ಮಾಡಿದ್ದಾಳೆ. ಬೆಂಗಳೂರಿನ ಶಾಲೆಯೊಂದರಲ್ಲಿ ಭೂಮಿಕಾ ಈಗ ಹೆಡ್‌ ಮಿಸ್‌ ಆಗಿ ಬಡ್ತಿ ಪಡೆದಿದ್ದಾಳೆ.

57
ಗೌತಮ್‌ಗೆ ಮೊದಲೇ ಗೊತ್ತಿತ್ತು
Image Credit : zee5

ಗೌತಮ್‌ಗೆ ಮೊದಲೇ ಗೊತ್ತಿತ್ತು

ಇತ್ತ ಗೌತಮ್‌ಗೆ ಪತ್ನಿ ಎಲ್ಲಿ ಹೋದಳು ಅಂತ ಗೊತ್ತಾಗ್ತಿಲ್ಲ. “ಮೊದಲೇ ನನ್ನನ್ನು ಹುಡುಕಬೇಡಿ, ನಮ್ಮಿಂದ ದೂರ ಇರಿ ಅಂತ ಭೂಮಿಕಾ ಎಚ್ಚರಿಕೆ ಕೊಟ್ಟಿದ್ದರು. ಅದರಂತೆ ಮಾಡಿದರು” ಎಂದು ಗೌತಮ್‌ ಅಂದುಕೊಂಡಿದ್ದಾನೆ.

67
ಭೂಮಿಗೆ ಗೆಳತಿ ಸಿಕ್ಕಳು
Image Credit : zee5

ಭೂಮಿಗೆ ಗೆಳತಿ ಸಿಕ್ಕಳು

ಭೂಮಿಕಾ ಹೊಸ ಶಾಲೆಯಲ್ಲಿ ಅವಳ ಗೆಳತಿ ಗಂಗಾ ಕೂಡ ಸಿಕ್ಕಿದ್ದಾಳೆ. ಈ ಹಿಂದೆ ಗಂಗಾ ಪುಟ್ಟ ಮಗುವೊಂದನ್ನು ದತ್ತು ತಗೊಂಡಿದ್ದಳು. ಆ ಮಗು ಭೂಮಿಕಾಳದ್ದು ಎಂದು ವೀಕ್ಷಕರಿಗೆ ಡೌಟ್‌ ಇತ್ತು. ಬಹುಶಃ ಅನಾಥಾಶ್ರಮದಿಂದಲೇ ಆ ಮಗುವನ್ನು ದತ್ತು ಪಡೆದಿರಬಹುದು. ಅಂದಹಾಗೆ ಕಾಡಿನಲ್ಲಿ ಅಂದು ಜಯದೇವ್‌ ಬಿಸಾಡಿದ ಮಗು ಅನಾಥಾಶ್ರಮ ಸೇರಿರಬಹುದು, ಅಲ್ಲಿಂದ ಗಂಗಾಗೆ ಸೇರಿರಬಹುದು.

77
ವೀಕ್ಷಕರ ಆಸೆ ಈಡೇರತ್ತಾ?
Image Credit : Instagram

ವೀಕ್ಷಕರ ಆಸೆ ಈಡೇರತ್ತಾ?

ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗಂಗಾಳೇ ಭೂಮಿ ಮಗಳಾಗಿದ್ದು, ಅವಳು ಕೂಡ ಭೂಮಿಗೆ ಸಿಕ್ಕಿದರೆ ವೀಕ್ಷಕರು ಸಿಕ್ಕಾಪಟ್ಟೆ ಖುಷಿ ಪಡುತ್ತಾರೆ. ಗೌತಮ್‌ ಹಾಗೂ ಭೂಮಿಕಾ ಒಂದಾಗಲಿ ಎಂದು ವೀಕ್ಷಕರು ಬಯಸುತ್ತಿದ್ದಾರೆ. ಮುಂದೆ ಏನಾಗುತ್ತೋ ಏನೋ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ

Latest Videos
Recommended Stories
Recommended image1
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?
Recommended image2
Bigg Boss: ದುಷ್ಮನ್‌ಗೂ ಯಾರೂ ಹೀಗೆ ಮಾಡಲ್ಲ- ಕೊನೆಗೂ ರಿವೀಲ್‌ ಆಯ್ತು ರಘು ದ್ವೇಷದ ಕಾರಣ
Recommended image3
ವೈವಾಹಿಕ ಜೀವನಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಹಿಂದೂ ಮುಸ್ಲಿಂ ಸಂಪ್ರದಾಯದಂತೆ ಮದುವೆ
Related Stories
Recommended image1
Amruthadhaare: ಟ್ವಿಸ್ಟ್​ ಅಂದ್ರೆ ಇದಪ್ಪಾ- ಕಿಡ್​ನ್ಯಾಪ್​ ಆದ ಮಗು ಜೊತೆ ಭೂಮಿಕಾ-ಗೌತಮ್​!
Recommended image2
Amruthadhaare: ಗೌತಮ್​ನನ್ನು ಹೀರೋ ಮಾಡೋ ಭರದಲ್ಲಿ ಎಡವಟ್ಟಾಗೋಯ್ತು! ಕಮಿಷನರ್​ಗೆ ಅಧಿಕಾರ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved