MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • BBK 12: ನೋಡಿದ್ದು, ಕೇಳಿದ್ದು ಸುಳ್ಳಾಗಬಹುದು: ಬಿಗ್‌ಬಾಸ್ ಸೀಸನ್ 12ರಲ್ಲಿ ರೋಚಕ ತಿರುವು

BBK 12: ನೋಡಿದ್ದು, ಕೇಳಿದ್ದು ಸುಳ್ಳಾಗಬಹುದು: ಬಿಗ್‌ಬಾಸ್ ಸೀಸನ್ 12ರಲ್ಲಿ ರೋಚಕ ತಿರುವು

BBK 12 Elimination Twist: ಈ ವಾರ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಸೀಕ್ರೆಟ್ ರೂಮ್‌ನಲ್ಲಿರುವ ರಕ್ಷಿತಾ ಶೆಟ್ಟಿ, ಧ್ರುವಂತ್ ವರ್ತನೆಯಿಂದ ಬೇಸತ್ತು ಮನೆಗೆ ಮರಳಲು ಮನವಿ ಮಾಡಿದ್ದಾರೆ.

2 Min read
Author : Mahmad Rafik
Published : Dec 20 2025, 09:13 AM IST
Share this Photo Gallery
  • FB
  • TW
  • Linkdin
  • Whatsapp
15
ಬಿಗ್‌ಬಾಸ್ ಕನ್ನಡ ಸೀಸನ್ 12
Image Credit : Colors Kannada

ಬಿಗ್‌ಬಾಸ್ ಕನ್ನಡ ಸೀಸನ್ 12

ರೆಸ್ಟೊರೆಂಟ್ ಟಾಸ್ಕ್‌ ವೇಳೆ ಬಿಗ್‌ಬಾಸ್ ಮನೆಯೊಳಗೆ ಸೀಸನ್ 11ರ ಸ್ಪರ್ಧಿಗಳಾದ ಉಗ್ರಂ ಮಂಜು, ವಿಕ್ರಂ, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ ಮತ್ತು ರಜತ್ ಕಿಶನ್ ಆಗಮಿಸಿದ್ದರು. ವಾರಂತ್ಯಕ್ಕೆ ಚೈತ್ರಾ ಕುಂದಾಪುರ ಮತ್ತು ರಜತ್ ಕಿಶನ್ ಸ್ಪರ್ಧಿಗಳಾಗಿ ಮುಂದುವರಿದಿದ್ದರು. ಸ್ಪರ್ಧಿಗಳಾಗಿ ರಜತ್ ಮತ್ತು ಚೈತ್ರಾ ತಮ್ಮ ಆಟವನ್ನು ಮುಂದುವರಿಸಿದ್ದರು.

25
ವೀಕ್ಷಕರಲ್ಲಿ ಗೊಂದಲ
Image Credit : Colors Kannada

ವೀಕ್ಷಕರಲ್ಲಿ ಗೊಂದಲ

ಈ ಆಟದಲ್ಲಿ ಚೈತ್ರಾ ಕುಂದಾಪುರ ಮನೆಯ ಕ್ಯಾಪ್ಟನ್ ಆಗಿ ಅಧಿಕಾರ ಸಹ ಚಲಾಯಿಸಿದರು. ಈ ಹಿಂದಿನ ವಾರದಲ್ಲಿ ಮನೆಯವರ ಮುಂದೆ ಎಲಿಮಿನೇಟ್ ಆಗಿ ಸೀಕ್ರೆಟ್ ರೂಮ್ ಸೇರಿರುವ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಕಮ್ ಬ್ಯಾಕ್ ಮಾಡುವ ಸಮಯ ಬಂದಿದೆ. ಆದ್ರೆ ಈ ವಾರವೂ ವೋಟಿಂಗ್ ಲೈನ್ ತೆರೆದಿರಲಿಲ್ಲ. ಹಾಗಾಗಿ ಯಾರು ಮನೆಯಿಂದ ಹೊರಗೆ ಹೋಗ್ತಾರೆ ಎಂಬುದರ ಬಗ್ಗೆ ವೀಕ್ಷಕರಲ್ಲಿ ಗೊಂದಲ ಮೂಡಿದೆ.

Related Articles

Related image1
ಎಲ್ಲರಿಗೂ Bigg Boss ಗೆಲ್ಲೋ ಚಿಂತೆಯಾದ್ರೆ, ರಕ್ಷಿತಾ ಶೆಟ್ಟಿಗೆ ಇನ್ನೇನೋ ಕನಸು: ಆಸೆ ಕೇಳಿದ್ರೆ ಹೀಗೇ ಹೇಳೋದಾ ಪುಟ್ಟಿ?
Related image2
BBK 12: ಬಿಗ್‌ಬಾಸ್ ಮನೆಗೆ ಬಂದ ಸ್ಟಾರ್ ಹೀರೋ: ಗಿಲ್ಲಿಗೆ ಮೋಸ ಆಗ್ತಿದೆ ಎಂದ ಅಭಿಮಾನಿಗಳು
35
Expect The Unexpected ಆಟ
Image Credit : Colors Kannada

Expect The Unexpected ಆಟ

ಬಿಗ್‌ಬಾಸ್ ಮನೆಯಲ್ಲಿ ಮಾತ್ರ ನಾಮಿನೇಷನ್ ಪ್ರಕ್ರಿಯೆ ಈ ಬಾರಿ ತುಂಬಾ ವಿಶೇಷ ಮತ್ತು ವಿಭಿನ್ನವಾಗಿ ನಡೆದಿತ್ತು. ಈ ಪ್ರಕ್ರಿಯೆಯ ಪ್ರಕಾರ, ಚೈತ್ರಾ ಕುಂದಾಪುರ, ಮಾಳು ನಿಪನಾಳ, ಸ್ಪಂದನಾ ಸೋಮಣ್ಣ, ಅಶ್ವಿನಿ ಗೌಡ, ಧನುಷ್ ಮತ್ತು ರಜತ್ ನಾಮಿನೇಟ್ ಆಗಿದ್ದಾರೆ. 

ಮೊದಲೇ ಹೇಳಿದಂತೆ ಸೀಸನ್ 12ರ ಆಟ Expect The Unexpected ಆಗಿರೋದರಿಂದ ಈ ಬಾರಿ ಮನೆಯಿಂದ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

45
ಇಬ್ಬರು ಮನೆಯಿಂದ ಔಟ್?
Image Credit : Colors Kannnada

ಇಬ್ಬರು ಮನೆಯಿಂದ ಔಟ್?

ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿರುವ ಸೀಸನ್ 11ರ ಆಟಗಾರರಾದ ರಜತ್ ಕಿಶನ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಟ್ ಆಗಲಿದ್ದಾರಂತೆ. ಇಬ್ಬರು ಸ್ಪರ್ಧಿಗಳು ಕೇವಲ ಒಂದಿಷ್ಟು ದಿನಗಳಿಗಾಗಿ ಮಾತ್ರ ಬಂದಿದ್ರಾ ಎಂಬ ಅನುಮಾನ ಮೂಡಿದೆ. ಮನೆಯಲ್ಲಿದ್ದ ಕಡಿಮೆ ಸಮಯದಲ್ಲಿಯೇ ಚೈತ್ರಾ ಕುಂದಾಪುರ ಮನೆಯ ನಾಯಕಿಯಾಗಿ ಕ್ಯಾಪ್ಟನ್ ರೂಮ್‌ನ ಸೌಲಭ್ಯ ಮತ್ತು ಕಳಪೆಯಾಗಿ ಜೈಲುವಾಸವನ್ನು ಸಹ ಅನುಭವಿಸಿದ್ದಾರೆ.

ಇದನ್ನೂ ಓದಿ: BBK 12: ಈ ವಾರ ಮಾತ್ರ ಕಿಚ್ಚ ಸುದೀಪ್‌ ಈ ವಿಷ್ಯ ಮಾತಾಡ್ಬೇಕು; ಇಲ್ಲ ಅಂದ್ರೆ ಸಮಸ್ಯೆ ತಪ್ಪಿದ್ದಲ್ಲ!

55
ಬಿಗ್‌ಬಾಸ್ ಮನೆಯೊಳಗೆ ಕಳುಹಿಸಿ
Image Credit : Colors Kannada

ಬಿಗ್‌ಬಾಸ್ ಮನೆಯೊಳಗೆ ಕಳುಹಿಸಿ

ಇಂದು ಬಿಡುಗಡೆಯಾಗಿರುವ ಪ್ರೋಮೋದಲ್ಲಿ ಧ್ರುವಂತ್‌ ಜೊತೆಯಲ್ಲಿರಲು ಆಗುತ್ತಿಲ್ಲ. ದಯವಿಟ್ಟು ನನ್ನನ್ನು ಬಿಗ್‌ಬಾಸ್ ಮನೆಯೊಳಗೆ ಕಳುಹಿಸಿ ಎಂದು ರಕ್ಷಿತಾ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ. ಧ್ರುವಂತ್ ಡ್ಯೂಯಲ್ ಪರ್ಸನಾಲಿಟಿ ವ್ಯಕ್ತಿಯಾಗಿದ್ದಾರೆ ಎಂದು ರಕ್ಷಿತಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: BBK 12: ಧ್ರುವಂತ್ ನೆಮ್ಮದಿ ನನ್ನ ಕೈಯಲ್ಲುಂಟು: ಸುದೀಪ್ ಮುಂದೆ ಕಣ್ಣೀರಿನ ಕಥೆ ಹೇಳಿಕೊಂಡ ರಕ್ಷಿತಾ ಶೆಟ್ಟಿ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಚೈತ್ರಾ ಕುಂದಾಪುರ
ರಕ್ಷಿತಾ
ಕಲರ್ಸ್ ಕನ್ನಡ
ಕಿಚ್ಚ ಸುದೀಪ್
ಮನರಂಜನಾ ಸುದ್ದಿ

Latest Videos
Recommended Stories
Recommended image1
BBK 12: ಈ ವಾರ ಮಾತ್ರ ಕಿಚ್ಚ ಸುದೀಪ್‌ ಈ ವಿಷ್ಯ ಮಾತಾಡ್ಬೇಕು; ಇಲ್ಲ ಅಂದ್ರೆ ಸಮಸ್ಯೆ ತಪ್ಪಿದ್ದಲ್ಲ!
Recommended image2
ಡಾ ರಾಜ್‌ಕುಮಾರ್‌, ಸರಿತಾ ಯುಗವನ್ನು ನೆನಪಿಸಿದ ಶಿವರಾಜ್‌ಕುಮಾರ್‌, ಸರಿತಾ! ವೀಕ್ಷಕರಿಂದ ಮೆಚ್ಚುಗೆ
Recommended image3
BBK 12: ಧ್ರುವಂತ್ ನೆಮ್ಮದಿ ನನ್ನ ಕೈಯಲ್ಲುಂಟು: ಸುದೀಪ್ ಮುಂದೆ ಕಣ್ಣೀರಿನ ಕಥೆ ಹೇಳಿಕೊಂಡ ರಕ್ಷಿತಾ ಶೆಟ್ಟಿ
Related Stories
Recommended image1
ಎಲ್ಲರಿಗೂ Bigg Boss ಗೆಲ್ಲೋ ಚಿಂತೆಯಾದ್ರೆ, ರಕ್ಷಿತಾ ಶೆಟ್ಟಿಗೆ ಇನ್ನೇನೋ ಕನಸು: ಆಸೆ ಕೇಳಿದ್ರೆ ಹೀಗೇ ಹೇಳೋದಾ ಪುಟ್ಟಿ?
Recommended image2
BBK 12: ಬಿಗ್‌ಬಾಸ್ ಮನೆಗೆ ಬಂದ ಸ್ಟಾರ್ ಹೀರೋ: ಗಿಲ್ಲಿಗೆ ಮೋಸ ಆಗ್ತಿದೆ ಎಂದ ಅಭಿಮಾನಿಗಳು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved