MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Brahmagantu Serial: ಸುಕನ್ಯಾ ಕುತಂತ್ರಕ್ಕೆ ಬೆಂಕಿಯಲ್ಲಿ ದೀಪಾ-ಚಿರು! ಹರಿದ ಮಂಗಳಸೂತ್ರ- ಏನಿದು ಅಪಾಯ?

Brahmagantu Serial: ಸುಕನ್ಯಾ ಕುತಂತ್ರಕ್ಕೆ ಬೆಂಕಿಯಲ್ಲಿ ದೀಪಾ-ಚಿರು! ಹರಿದ ಮಂಗಳಸೂತ್ರ- ಏನಿದು ಅಪಾಯ?

ಬ್ರಹ್ಮಗಂಟು ಸೀರಿಯಲ್‌ನಲ್ಲಿ ಸುಕನ್ಯಾಳ ಸಂಚಿನಿಂದ ದೀಪಾ ಮತ್ತು ಚಿರು ಗ್ಯಾಸ್ ಬ್ಲಾಸ್ಟ್‌ನಲ್ಲಿ ಸಿಲುಕಿದ್ದಾರೆ. ಬೆಂಕಿಯ ನಡುವೆ ದೀಪಾಳ ಮಾಂಗಲ್ಯ ಸರ ಹರಿದುಹೋಗಿದ್ದು, ಚಿರು ಜೀವಕ್ಕೆ ಅಪಾಯವಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ಈ ಘಟನೆ ಕಥೆಗೆ ಹೊಸ ತಿರುವು ನೀಡಿದೆ.

1 Min read
Author : Suchethana D
Published : Oct 31 2025, 07:55 PM IST
Share this Photo Gallery
  • FB
  • TW
  • Linkdin
  • Whatsapp
16
ಮತ್ತೊಂದು ಟ್ವಿಸ್ಟ್​
Image Credit : Instagram

ಮತ್ತೊಂದು ಟ್ವಿಸ್ಟ್​

ಬ್ರಹ್ಮಗಂಟು (Brahmagantu) ಸೀರಿಯಲ್​ ಇದೀಗ ಮತ್ತೊಂದು ರೋಚಕ ಟ್ವಿಸ್ಟ್​ನೊಂದಿಗೆ ಸಾಗಿದೆ. ಒಂದೆಡೆ ದೀಪಾ ದಿಶಾ ಆಗಿ ಡಬಲ್​ ರೋಲ್​ನಲ್ಲಿ ಎಲ್ಲರಿಗೂ ಚಮಕ್​ ಕೊಡುತ್ತಿದ್ದರೆ, ಇದೀಗ ಬೇರೆಯದ್ದೇ ರೂಪ ಪಡೆದಿದೆ ಸೀರಿಯಲ್​.

26
ಗ್ಯಾಸ್​ ಲೀಕ್​
Image Credit : Instagram

ಗ್ಯಾಸ್​ ಲೀಕ್​

ದೀಪಾ ಮತ್ತು ಚಿರಾಗ್​ ನನ್ನು ದೂರ ಮಾಡುವ ಉದ್ದೇಶದಿಂದ ಸುಕನ್ಯಾ ದೀಪಾ ಹೋಗಬೇಕಿರುವ ಕಟ್ಟಡದ ಗ್ಯಾಸ್​ ಲೀಕ್​ ಮಾಡಿಸಿದ್ದಾಳೆ. ದೀಪಾಳಿಂದ ದೂರ ಮಾಡಲು ಸಾಯಿಸಲೂ ಹೇಸದ ಬುದ್ಧಿ ಇದು.

Related Articles

Related image1
Karna Serial: ನಿತ್ಯಾ ಹುಚ್ಚಾಟಕ್ಕೆ ತೇಜಸ್​ ಇನ್ನು ಕನಸು ಮಾತ್ರ? ಕರ್ಣ-ನಿಧಿ ಒಂದಾಗೋದು ಡೌಟೆ!
Related image2
Amruthadhaare Serial: ಜೈದೇವ್​ ಹೆಣೆದಿರೋ ಬಲೆಗೆ ಸಿಕ್ಕಿಬೀಳ್ತಾಳಾ ಮಲ್ಲಿ? ಗೌತಮ್​ಗೆ ಸಿಕ್ಕಿತು ಅಪಾಯದ ಸೂಚನೆ!
36
ಸೌಂದರ್ಯಗೆ ಆತಂಕ
Image Credit : Instagram

ಸೌಂದರ್ಯಗೆ ಆತಂಕ

ಈ ಬಗ್ಗೆ ಹೆಮ್ಮೆಯಿಂದ ಸೌಂದರ್ಯ ಬಳಿ ಹೇಳಿಕೊಂಡಿದ್ದಾಳೆ ಸುಕನ್ಯಾ. ಆದರೆ ದೀಪಾಳ ಜೊತೆ ಚಿರು ಕೂಡ ಹೋಗಿರುವುದು ಸೌಂದರ್ಯಗೆ ತಿಳಿದ ಕಾರಣದಿಂದ ಸುಕನ್ಯಾ ಮೇಲೆ ಕೋಪಗೊಂಡು ಏನು ಮಾಡುವುದು ಎಂದು ತಿಳಿಯದ ಸ್ಥಿತಿಯಲ್ಲಿದ್ದಾಳೆ.

46
ಗ್ಯಾಸ್​​ ಬ್ಲಾಸ್ಟ್​
Image Credit : Instagram

ಗ್ಯಾಸ್​​ ಬ್ಲಾಸ್ಟ್​

ಇತ್ತ ದೀಪಾ-ಚಿರಾಗ್​ ಕಟ್ಟಡದ ಒಳಗೆ ಹೋಗುತ್ತಿದ್ದಂತೆಯೇ ಗ್ಯಾಸ್​ ವಾಸನೆ ಬಂದಿದೆ. ಏನಾಗಿದೆ ಎಂದು ನೋಡುವಷ್ಟರಲ್ಲಿಯೇ ಗ್ಯಾಸ್​ ಬ್ಲಾಸ್​ ಆಗುತ್ತಿದೆ. ಎಲ್ಲೆಡೆ ಬೆಂಕಿ ಬರುತ್ತಿದೆ.

56
ಬೆಂಕಿಯಲ್ಲಿ ಚಿರು-ದೀಪಾ
Image Credit : Instagram

ಬೆಂಕಿಯಲ್ಲಿ ಚಿರು-ದೀಪಾ

ದೀಪಾ ಮತ್ತು ಚಿರು ಇಬ್ಬರೂ ಬಿದ್ದಿದ್ದಾರೆ. ಆ ಸಂದರ್ಭದಲ್ಲಿ ದೀಪಾಳ ಮಾಂಗಲ್ಯ ಅಲ್ಲಿರುವ ಗೂಟಕ್ಕೆ ತಗುಲಿ ಹರಿದು ಹೋಗಿದೆ. ಇದನ್ನು ನೋಡಿ ದೀಪಾ ಶಾಕ್​ ಆಗಿದ್ದಾಳೆ.

66
ಹರಿದ ಮಾಂಗಲ್ಯ ಸರ!
Image Credit : Instagram

ಹರಿದ ಮಾಂಗಲ್ಯ ಸರ!

ಹಾಗಿದ್ದರೆ ಏನಿದರ ಸೂಚನೆ? ಚಿರಾಗ್​ ಜೀವಕ್ಕೆ ಅಪಾಯ ಇದ್ಯಾ? ಅವನನ್ನು ಕಾಪಾಡುವವರು ಯಾರು? ಸ್ಟೋರಿ ಮುಂದೇನಾಗುತ್ತದೆ ಎನ್ನುವ ಟ್ವಿಸ್ಟ್​ ಸದ್ಯಕ್ಕಿದೆ.

ಇದರ ಪ್ರೊಮೋಗಾಗಿ ಈ ಲಿಂಕ್​ ಮೇಲೆ ಕ್ಲಿಕ್ ​ಮಾಡಿ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಬ್ರಹ್ಮಗಂಟು ಧಾರಾವಾಹಿ
ಜೀ ಕನ್ನಡ
ಕನ್ನಡ ಧಾರಾವಾಹಿ
ಸಂಬಂಧಗಳು

Latest Videos
Recommended Stories
Recommended image1
ವೈವಾಹಿಕ ಜೀವನಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಹಿಂದೂ ಮುಸ್ಲಿಂ ಸಂಪ್ರದಾಯದಂತೆ ಮದುವೆ
Recommended image2
ಕಾಲುಂಗುರ ಧರಿಸಿದ ನಟಿ ರಜಿನಿ ಪತಿ…. ಪ್ರಶ್ನಿಸಿದವರಿಗೆ ಏನಂದ್ರು ನೋಡಿ
Recommended image3
BBK 12: ಮದುವೆ ಮನೆಯಿಂದ ಗಿಲ್ಲಿ ನಟನನ್ನು ಆಚೆ ಹಾಕಿ, ರಸ್ತೆಗೆ ನೂಕಿದ್ರು: ಗೊತ್ತಿಲ್ಲದ ವಿಷಯ ಬಿಚ್ಚಿಟ್ಟ ತಾಯಿ
Related Stories
Recommended image1
Karna Serial: ನಿತ್ಯಾ ಹುಚ್ಚಾಟಕ್ಕೆ ತೇಜಸ್​ ಇನ್ನು ಕನಸು ಮಾತ್ರ? ಕರ್ಣ-ನಿಧಿ ಒಂದಾಗೋದು ಡೌಟೆ!
Recommended image2
Amruthadhaare Serial: ಜೈದೇವ್​ ಹೆಣೆದಿರೋ ಬಲೆಗೆ ಸಿಕ್ಕಿಬೀಳ್ತಾಳಾ ಮಲ್ಲಿ? ಗೌತಮ್​ಗೆ ಸಿಕ್ಕಿತು ಅಪಾಯದ ಸೂಚನೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved