MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Pitru Paksha and Soul: ಗೋಕರ್ಣದಲ್ಲಿ ಆ ಪ್ರೇತ‌, ವಂಶ ನಿರ್ವಂಶ ಮಾಡ್ತೀನಿ ಎಂದು ಹೇಳಿತು: ಮಾಸ್ಟರ್‌ ಆನಂದ್

Pitru Paksha and Soul: ಗೋಕರ್ಣದಲ್ಲಿ ಆ ಪ್ರೇತ‌, ವಂಶ ನಿರ್ವಂಶ ಮಾಡ್ತೀನಿ ಎಂದು ಹೇಳಿತು: ಮಾಸ್ಟರ್‌ ಆನಂದ್

ಮಾಸ್ಟರ್‌ ಆನಂದ್‌ ಅವರು ಆಧ್ಯಾತ್ಮಿಕ ವಿಷಯದ ಬಗ್ಗೆ ಮಾಹಿತಿ ಕೊಡಲು ಒಂದು ಯುಟ್ಯೂಬ್‌ ಚಾನೆಲ್‌ ಮಾಡಿದ್ದಾರೆ. ಅಲ್ಲಿ ಈ ಬಗ್ಗೆ ಅವರು ಮಾತನಾಡುತ್ತಿರುತ್ತಾರೆ. ಆ ವೇಳೆ ಗೋಕರ್ಣದಲ್ಲಿ ನಡೆದ ಘಟನೆಯನ್ನು, ಅನುಭವವನ್ನು ಅವರು ಹಂಚಿಕೊಂಡಿದ್ದಾರೆ. ಹಾಗಾದರೆ ಏನಾಯ್ತು? 

2 Min read
Author : Padmashree Bhat
Published : Nov 11 2025, 04:26 PM IST
Share this Photo Gallery
  • FB
  • TW
  • Linkdin
  • Whatsapp
17
ಮಾಂಧಿ ಶಾಂತಿ ಮಾಡಬೇಕು
Image Credit : master anand youtube channel

ಮಾಂಧಿ ಶಾಂತಿ ಮಾಡಬೇಕು

ಜಾತಕದಲ್ಲಿ ಮಾಂಧಿ ಇದ್ದರೆ, ಮಾಂಧಿ ಶಾಂತಿ ಮಾಡಬೇಕು ಎಂದು ಹೇಳುತ್ತಾರೆ. ಗೋಕರ್ಣದಲ್ಲಿ ಮಾಂಧಿ ಶಾಂತಿ ಮಾಡಿ ಎಂದು ಹೇಳಿದ್ದರು. ಇಡೀ ವಂಶದಲ್ಲಿ ತೀರಿಕೊಂಡವರ ಹೆಸರನ್ನು ತಗೊಂಡು ಇವನ್ನೆಲ್ಲ ಮಾಡಲಾಗುತ್ತದೆ. ನಾವು ಕೂಡ ಗೋಕರ್ಣಕ್ಕೆ ಹೋದೆವು. ನಾರಾಯಣಬಲಿ, ಪ್ರೇತ ಶಾಂತಿ, ಕುಷ್ಮಾಂಡು ಹೋಮ ಮಾಡಲಾಯ್ತು ಎಂದಿದ್ದಾರೆ. 

27
ಮಾಂಧಿ ಶಾಂತಿ ಯಾಕೆ ಮಾಡಬೇಕು?
Image Credit : master anand youtube channel

ಮಾಂಧಿ ಶಾಂತಿ ಯಾಕೆ ಮಾಡಬೇಕು?

ನಮ್ಮ ವಂಶಸ್ಥರು ಯಾರು ಹೇಗೆ ಸತ್ತಿರುತ್ತಾರೆ ಎನ್ನೋದು ಗೊತ್ತಿಲ್ಲ. ಅವರಿಗೆ ಮೋಕ್ಷ ಸಿಕ್ಕಿರೋದಿಲ್ಲ, ತ್ರಿಶಂಕು ಸ್ವರ್ಗದಲ್ಲಿ ಇರುತ್ತಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮಾಡಲಾಗುತ್ತದೆ ಎಂದಿದ್ದಾರೆ ಆನಂದ್.‌ 

Related Articles

Related image1
Now Playing
ಒಂಟಿ ಮನೆಯಲ್ಲಿ ಪ್ರೇತ ಕಾಟ!? | Suvarna 30 News | Kannada News
Related image2
ಸೀತಾರಾಮದಲ್ಲಿ ಸಿಹಿ ಪ್ರೇತ ಪ್ರೇಕ್ಷಕರಿಗೆ ಇಷ್ಟವಾಗದೇ ಹೋದ್ರೂ, ಭಾರ್ಗವಿ ಸಿಂಪಲ್ ಲುಕ್ ಲವ್ಲಿ ಅಂತಿದ್ದಾರೆ!
37
ನೀರಿನ ಹತ್ತಿರ ಹೋಗಬೇಡಿ
Image Credit : master anand youtube channel

ನೀರಿನ ಹತ್ತಿರ ಹೋಗಬೇಡಿ

ನಾವು ಮೂರು ದಿನ ಅಲ್ಲಿ ಇರಬೇಕಿತ್ತು. ಆಗ ಅವರು ಟ್ರಿಪ್‌ಗೆ ಬಂದಿದ್ದೇವೆ ಎಂದು ನೀರಿನ ಹತ್ತಿರ ಹೋಗಬೇಡಿ, ಬೇಕಿದ್ರೆ ಸಿಟಿ ತಿರುಗಾಡಿ ಎಂದು ಹೇಳಿದ್ದಾರೆ. ಇದರ ಹಿಂದಿನ ಕಾರಣ ಏನೆಂದು ನಾನು ಆಮೇಲೆ ತಿಳಿದುಕೊಂಡೆ ಎಂದು ಆನಂದ್‌ ಹೇಳಿದ್ದಾರೆ. 

47
ನಾರಾಯಣ ಬಲಿ ಮಾಡಬೇಕಿತ್ತು
Image Credit : master anand youtube channel

ನಾರಾಯಣ ಬಲಿ ಮಾಡಬೇಕಿತ್ತು

ಒಂದು ದಂಪತಿಯು ಹೀಗೆ ನಾರಾಯಣ ಬಲಿ ಮಾಡಲು ಬಂದಿದೆ. ಆಗ ಆತ್ಮವು ಬಂದು, ನನಗೆ ನಾರಾಯಣ ಬಲಿ ಮಾಡಸ್ತೀರಾ? ನಾನು ನಿಮ್ಮ ವಂಶವನ್ನು ನಿರ್ವಂಶ ಮಾಡ್ತೀನಿ ಎಂದು ಹೇಳಿದೆ. ಹೀಗಾಗಿ ನೀವು ಮೂರು ದಿನ ಹೊರಗಡೆ ಹೋಗಬೇಡಿ ಎಂದು ಹೇಳಲಾಗಿತ್ತು.

57
ಆ ಪ್ರೇತ ಹೇಳಿದಂತೆ ಆಯ್ತು
Image Credit : master anand youtube channel

ಆ ಪ್ರೇತ ಹೇಳಿದಂತೆ ಆಯ್ತು

ರೂಮ್‌ನಲ್ಲಿದ್ದ ಮಗುವೊಂದು ಸಮುದ್ರದ ಬಳಿ ಹೋಗಿದೆ, ಆ ಮಗುವನ್ನು ತಂದೆ ಫಾಲೋ ಮಾಡಿಕೊಂಡು ಹೋಗಿದ್ದಾನೆ. ದೊಡ್ಡ ಅಲೆಗೆ ಮಗ-ಮೊಮ್ಮಗ ಕೊಚ್ಚಿಕೊಂಡು ಹೋದರು. ಮಗ, ಮೊಮ್ಮಗನನ್ನು ಹುಡುಕಿಕೊಂಡು ತಂದೆಯೂ ಬಂದಿದ್ದರು. ಅವರ ಮುಂದೆ ಆ ಪ್ರೇತ ಹೇಳಿದಂತೆ ಇಡೀ ವಂಶ ನಿರ್ವಂಶವಾಯ್ತು. ಹೀಗೆ ಸಾಕಷ್ಟು ಕಥೆಗಳು ಇವೆಯಂತೆ. 

67
ತಂದೆ 24 ಇಡ್ಲಿ ತಿಂದರು
Image Credit : master anand youtube channel

ತಂದೆ 24 ಇಡ್ಲಿ ತಿಂದರು

ಇಂದು ನಾರಾಯಣ ಬಲಿ ಶಾಂತಿ ಆಗುತ್ತಿದೆ. ನಿಮ್ಮ ವಂಶಸ್ಥರು ಯಾರೋ ಬಂದು, ಊಟ ಮಾಡಿಕೊಂಡು ಹೋಗ್ತಾರೆ ಎಂದು ಹೇಳಲಾಗಿತ್ತು. ನನ್ನ ತಂದೆ 24 ಇಡ್ಲಿ ತಿಂದರು. ನಾನು ಆ ಬಗ್ಗೆ ಪ್ರಶ್ನೆ ಮಾಡಿದಾಗ, ಎಲ್ಲರೂ ಸುಮ್ಮಿನಿರು ಎಂದರು. ಆಮೇಲೆ ಇದರ ಬಗ್ಗೆ ಪ್ರಶ್ನೆ ಮಾಡಿದಾಗ ಅವರು, ನನಗೆ ಏನೂ ಗೊತ್ತಾಗಲಿಲ್ಲ ಎಂದರು.

77
ಅಮಾವಾಸ್ಯೆ, ಹುಣ್ಣಿಮೆಗೆ ನೀರಿಗೆ ಹೋಗಬಾರದು
Image Credit : Getty

ಅಮಾವಾಸ್ಯೆ, ಹುಣ್ಣಿಮೆಗೆ ನೀರಿಗೆ ಹೋಗಬಾರದು

ಈ ರೀತಿ ಘಟನೆಗಳಿಗೆ ಲಾಜಿಕ್‌ ಆಗಿ ಹೇಳೋಕೆ ಹೋದರೆ ಆಗೋದಿಲ್ಲ. ತುಂಬ ಡೀಪ್‌ ಆಗಿ ಹೋದಾಗ ಗೊತ್ತಾಗುವುದು. ಅಮವಾಸ್ಯೆ, ಹುಣ್ಣಿಮೆಯಲ್ಲಿ ಸಮುದ್ರ, ನೀರಿನ ಬಳಿ ಹೋಗಬಾರದು ಎಂದು ಈ ಕಾರಣಕ್ಕೆ ಹೇಳುತ್ತಾರಂತೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಪಿತೃಪಕ್ಷ
ಆಧ್ಯಾತ್ಮ
ಅಮಾವಾಸ್ಯೆ

Latest Videos
Recommended Stories
Recommended image1
Now Playing
ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
Recommended image2
Bigg Boss: ದೇವರ ಮುಂದೆ ಬಿಕ್ಕಿಬಿಕ್ಕಿ ಅತ್ತ ಚೈತ್ರಾ ಕುಂದಾಪುರ: ವೀಕೆಂಡ್​ ಹೊತ್ತಲ್ಲಿ ಅಂಥದ್ದೇನಾಯ್ತು?
Recommended image3
Bhagyalakshmi ಶೂಟಿಂಗ್​ನಲ್ಲಿ ಬೆಚ್ಚಿಬಿದ್ದ ನಟಿಯರು! ಏನೆಲ್ಲಾ ಆಯ್ತು ನೋಡಿ: ಇಷ್ಟು ರಿಸ್ಕ್​ ಯಾಕೆ ಕೇಳ್ತಿರೋ ಫ್ಯಾನ್ಸ್​!
Related Stories
Recommended image1
Now Playing
ಒಂಟಿ ಮನೆಯಲ್ಲಿ ಪ್ರೇತ ಕಾಟ!? | Suvarna 30 News | Kannada News
Recommended image2
ಸೀತಾರಾಮದಲ್ಲಿ ಸಿಹಿ ಪ್ರೇತ ಪ್ರೇಕ್ಷಕರಿಗೆ ಇಷ್ಟವಾಗದೇ ಹೋದ್ರೂ, ಭಾರ್ಗವಿ ಸಿಂಪಲ್ ಲುಕ್ ಲವ್ಲಿ ಅಂತಿದ್ದಾರೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved