MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು: Suhana Syed ಎಂದೂ ಹೇಳಿರದ ರಿಯಲ್ ಕಥೆ

ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು: Suhana Syed ಎಂದೂ ಹೇಳಿರದ ರಿಯಲ್ ಕಥೆ

Suhana Syed Marriage: ಸರಿಗಮಪ ಶೋ ಖ್ಯಾತಿಯ ಸುಹಾನಾ ಸೈಯದ್‌ ಅವರು ನಿತಿನ್‌ ಶಿವಾಂಶ್‌ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಆಗಿರಲಿಲ್ಲ. ಆದರೆ ಇದಕ್ಕೆ ಕಾರಣ ರಾಯರಂತೆ.

1 Min read
Author : Padmashree Bhat
Published : Dec 08 2025, 10:25 AM IST
Share this Photo Gallery
  • FB
  • TW
  • Linkdin
  • Whatsapp
15
ಮಂತ್ರಾಲಯಕ್ಕೆ ಭೇಟಿ ಕೊಟ್ಟರು
Image Credit : Suhaana Syed instagram

ಮಂತ್ರಾಲಯಕ್ಕೆ ಭೇಟಿ ಕೊಟ್ಟರು

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳಿಂದಲೇ ನನಗೆ ಮದುವೆ ಆಗಿದೆ ಎಂದು ಸುಹಾನಾ ಸೈಯದ್‌ ಅವರು ಹೇಳಿಕೊಂಡಿದ್ದಾರೆ. ಪತಿಯ ಜೊತೆಗೆ ಮಂತ್ರಾಲಯಕ್ಕೆ ಭೇಟಿ ಕೊಟ್ಟಿರುವ ಅವರು ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

25
ಪ್ರಾರ್ಥಿಸುತ್ತಿದ್ದೆ
Image Credit : Suhaana Syed instagram

ಪ್ರಾರ್ಥಿಸುತ್ತಿದ್ದೆ

ಪ್ರತಿ ಬಾರಿ ನಾನು ಮಂತ್ರಾಲಯಕ್ಕೆ ಬಂದಾಗ, ನಮ್ಮಿಬ್ಬರ ಕುಟುಂಬಗಳ ಆಶೀರ್ವಾದದೊಂದಿಗೆ ನಮ್ಮ ಮದುವೆ ನಡೆಯಬೇಕು ಎಂದು ಪ್ರಾರ್ಥಿಸುತ್ತಿದ್ದೆ. ಈ ಒಂದು ಪವಾಡ ಆಗಲಿ ಎಂದು ಬೇಡುತ್ತಿದ್ದೆ ಎಂದು ಸುಹಾನಾ ಸೈಯದ್‌ ಅವರು ಬರೆದುಕೊಂಡಿದ್ದಾರೆ.

Related Articles

Related image1
ಕೊನೆಗೂ ನನಸಾಯ್ತು ಬಹುದಿನಗಳ ಕನಸು...ಮಂತ್ರ ಮಾಂಗಲ್ಯ ಪದ್ಧತಿಯಂತೆ ನವಜೀವನಕ್ಕೆ ಕಾಲಿಟ್ಟ ಸುಹಾನಾ -ನಿತಿನ್
Related image2
ಈಡೇರಿದ ಪ್ರಾರ್ಥನೆ; ಪತಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಯಕಿ ಸುಹಾನಾ ಸೈಯದ್
35
ಒಂದು ದಿನ ಮದುವೆಯಾಗತ್ತೆ ಎಂದುಕೊಂಡಿದ್ದೆ
Image Credit : Suhaana Syed instagram

ಒಂದು ದಿನ ಮದುವೆಯಾಗತ್ತೆ ಎಂದುಕೊಂಡಿದ್ದೆ

ಒಂದು ದಿನ ನಾನು ನಿತಿನ್‌ ಶಿವಾಂಶ್‌ ಜೊತೆಗೆ ಇಲ್ಲಿಗೆ ಬರುತ್ತೇನೆ ಎಂಬ ಭರವಸೆಯೊಂದಿಗೆ ಕಣ್ಣೀರು ಹಾಕಿಕೊಂಡು ಹೊರಡುತ್ತಿದ್ದೆ. ಮದುವೆಯಾದೆವು, ಆಶೀರ್ವಾದ ಸಿಕ್ಕಿತು, ಜೊತೆಯಾಗಿದ್ದೇವೆ. ಇಂದು... ನಾವಿಲ್ಲಿ ಇದ್ದೇವೆ. ಈ ಪ್ರಾರ್ಥನೆಗೆ ಉತ್ತರ ದೊರೆತಿದ್ದಕ್ಕೆ ಪದಗಳಲ್ಲಿ ಹೇಳಲಾಗದಷ್ಟು ಕೃತಜ್ಞಳಾಗಿದ್ದೇನೆ ಎಂದು ಸುಹಾನಾ ಹೇಳಿದ್ದಾರೆ.

45
ಸಾಮಾಜಿಕ ಗಡಿಗಳನ್ನು ಮೀರಿ ನಿಂತಿದೆ
Image Credit : Suhaana Syed instagram

ಸಾಮಾಜಿಕ ಗಡಿಗಳನ್ನು ಮೀರಿ ನಿಂತಿದೆ

ಸುಹಾನಾ ಅವರ ಪೋಸ್ಟ್‌ ನೋಡಿ ಅನೇಕರು ಕಾಮೆಂಟ್‌ ಮಾಡಿದ್ದಾರೆ. “ನಿಮ್ಮ ಜೋಡಿಯು ಎಲ್ಲ ಸಾಮಾಜಿಕ ಗಡಿಗಳನ್ನು ಮೀರಿ ನಿಂತಿದೆ. ಪ್ರಬುದ್ಧ ವಿಚಾರಗಳಿಗೆ ಒಂದು ಉತ್ತಮ ಉದಾಹರಣೆಯಾಗಿದೆ. ನೀವಿಬ್ಬರೂ ಪರಸ್ಪರರ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ಇಟ್ಟುಕೊಂಡಿರುವ ಗೌರವ ನನಗೆ ನಿಜವಾಗಿಯೂ ಇಷ್ಟವಾಯಿತು. ಇದು ಕೇವಲ ಪ್ರದರ್ಶನಕ್ಕಾಗಿ ಮಾಡುತ್ತಿರುವುದಲ್ಲ, ಅದು ಒಂದು ಸತ್ಯವಾಗಿದೆ” ಎಂದು ಓರ್ವರು ಕಾಮೆಂಟ್‌ ಮಾಡಿದ್ದಾರೆ.

55
ವೀಕ್ಷಕರ ಅಭಿಪ್ರಾಯ ಏನು?
Image Credit : Suhaana Syed instagram

ವೀಕ್ಷಕರ ಅಭಿಪ್ರಾಯ ಏನು?

  • ಮನುಷ್ಯ ಧರ್ಮ ಅನ್ನೋ ಪದಕ್ಕೆ ಒಂದು ಒಳ್ಳೆಯ ದಿನಗಳು ಬಂದಿವೆ ಅನಿಸುತ್ತದೆ, ಮಾನವ ಧರ್ಮ ಗೆದ್ದಂತಿದೆ, ಒಳ್ಳೆಯದಾಗಲಿ
  • ಜಾತಿ ಧರ್ಮ ಪ್ರೀತಿಗೆ ಶರಣಾದಾಗ
  • ತನ್ನ ಧರ್ಮದ ವಿದಿ ವಿಧಾನಗಳನ್ನು ಪಾಲಿಸುತ್ತಾ ಇತರ ಧರ್ಮಗಳನ್ನು ಗೌರವಿಸುವ ಮೂಲಕ ಮತ ಸೌಹಾರ್ದತೆ ಸಾಧ್ಯ
  • ಮನುಷ್ಯತ್ವದ ಧರ್ಮದ ಮುಂದೆ- ಯಾವ ಧರ್ಮವು ಇಲ್ಲಾ.
  • ಧರ್ಮಗಳು ಹೀಗಿದ್ದರೂ ಚೆಂದ, ಯಾವುದೇ ಒತ್ತಡ, ನಿಯಂತ್ರಣ, ಬಲವಂತ, ಕಡಿವಾಣ,ಕಟ್ಟುಪಾಡಿಲ್ಲದ ಸ್ವಸ್ಥ ಬದುಕು ಬಾಳಬಹುದು
  • ಹಿಂದೂ ಮುಸ್ಲಿಂ ಕ್ರಿಸ್ತೀಯನ್ ಎಲ್ಲಾ ಧರ್ಮಗಳ ಸಂದೇಶ ಒಂದೆ ಹೆಸರು ಬೇರೆಬೇರೆ ಅಷ್ಟೆ.
  • ರಾಯರಿದ್ದಾರೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ರಾಯರ ಕೃಪಾ ಕಟಾಕ್ಷ ಸಂಪೂರ್ಣ ಲಭಿಸಲಿ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಮದುವೆ
ಮಂತ್ರಾಲಯ
ಜ್ಯೋತಿಷ್ಯ

Latest Videos
Recommended Stories
Recommended image1
BBK 12: ಗಿಲ್ಲಿ ನಟನ ಜೊತೆ ಅಮಾನವೀಯವಾಗಿ ನಡ್ಕೊಂಡ ರಘು; ಪ್ರತ್ಯಕ್ಷಸಾಕ್ಷಿ ಅಭಿಷೇಕ್‌ ಶ್ರೀಕಾಂತ್‌ ಏನಂದ್ರು?
Recommended image2
BBK 12: ರಕ್ಷಿತಾ ಶೆಟ್ಟಿ ಆ ರೀತಿ ಮಾಡ್ತಾಳೆ ಅಂತ ಅಂದ್ಕೊಂಡಿರಲಿಲ್ಲ, ಶಾಕ್‌ ಆಯ್ತು: ಅಭಿಷೇಕ್‌ ಶ್ರೀಕಾಂತ್
Recommended image3
Bigg Boss Kannada: ಎಲ್ಲಿ ನೋಡಿದ್ರೂ ಗಿಲ್ಲಿ ಗಿಲ್ಲಿ, ಪಿಆರ್‌ ಒಗಳಿಗೆ ವಿನಯ್ ಗೌಡ ಹೇಳಿದ್ದೇನು?
Related Stories
Recommended image1
ಕೊನೆಗೂ ನನಸಾಯ್ತು ಬಹುದಿನಗಳ ಕನಸು...ಮಂತ್ರ ಮಾಂಗಲ್ಯ ಪದ್ಧತಿಯಂತೆ ನವಜೀವನಕ್ಕೆ ಕಾಲಿಟ್ಟ ಸುಹಾನಾ -ನಿತಿನ್
Recommended image2
ಈಡೇರಿದ ಪ್ರಾರ್ಥನೆ; ಪತಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಯಕಿ ಸುಹಾನಾ ಸೈಯದ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved