09:14 AM (IST) Apr 21

India Latest News Live 21 April 2026ಪಾಕಿಸ್ತಾನಕ್ಕೆ ಬೈ ಹೇಳಿ, ಭಾರತಕ್ಕೆ ಬಂದ ಶ್ರೀಲಂಕಾ ಆಟಗಾರನ ಮೇಲೆ ನಿಷೇಧ ಹಾಕಿದ ಪಿಸಿಬಿ

ಐಪಿಎಲ್‌ಗಾಗಿ ಪಾಕಿಸ್ತಾನ ಸೂಪರ್‌ ಲೀಗ್‌ ತೊರೆದ ಶ್ರೀಲಂಕಾದ ದಸುನ್‌ ಶಾನಕಗೆ ಪಿಸಿಬಿ 1 ವರ್ಷ ನಿಷೇಧ ಹೇರಿದೆ. ಮತ್ತೊಂದೆಡೆ, ಅಫ್ಘಾನಿಸ್ತಾನದ ಮಾಜಿ ವೇಗಿ ಶಪೂರ್‌ ಜದ್ರಾನ್‌ ಅಪರೂಪದ ಹಾಗೂ ಅಪಾಯಕಾರಿ ಕಾಯಿಲೆಯಿಂದ ಬಳಲುತ್ತಿದ್ದು, ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read Full Story
08:08 AM (IST) Apr 21

India Latest News Live 21 April 2026ಇಂದು ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ₹80000 ವೆಚ್ಚದ ಕೋಟಿ ತೈಲ ಘಟಕಕ್ಕೆ ನಿನ್ನೆ ಬೆಂಕಿ!

ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಪಚ್ಪದ್ರಾದಲ್ಲಿನ ನೂತನ ತೈಲ ಶುದ್ಧೀಕರಣ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಿಂದಾಗಿ ₹80000 ಕೋಟಿ ವೆಚ್ಚದ, ದೇಶದ ಮೊದಲ ಗ್ರೀನ್‌ಫೀಲ್ಡ್‌ ರಿಫೈನರಿಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

Read Full Story