- Home
- News
- India News
- India Latest News Live: ಪಂಚರಾಜ್ಯ ಚುನಾವಣೆ ಮುಗಿಯುವ ಮುನ್ನವೇ 7 ರಾಜ್ಯಗಳಲ್ಲಿ ಕಮಲ ಅರಳಿಸಲು ಮುಂದಾದ ಬಿಜೆಪಿ
India Latest News Live: ಪಂಚರಾಜ್ಯ ಚುನಾವಣೆ ಮುಗಿಯುವ ಮುನ್ನವೇ 7 ರಾಜ್ಯಗಳಲ್ಲಿ ಕಮಲ ಅರಳಿಸಲು ಮುಂದಾದ ಬಿಜೆಪಿ

ಕೋಲ್ಕತಾ:‘ ಪಶ್ಚಿಮ ಬಂಗಾಳದಲ್ಲಿ ಬುಧವಾರ ನಡೆಯಲಿರುವ 2ನೇ ಹಂತದ ಚುನಾವಣೆಯಲ್ಲಿ ನಕಲಿ ಮತದಾನಕ್ಕಾಗಿ ಟಿಎಂಸಿ 700 ಕ್ಕೂ ಹೆಚ್ಚು ಕೃತಕ ಬೆರಳುಗಳನ್ನು ಖರೀದಿಸಿದೆ’ ಎಂದು ಭವಾನಿಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಗಂಭೀರ ಆರೋಪ ಮಾಡಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತೃಣಮೂಲ ಕಾಂಗ್ರೆಸ್ನ ಕೌನ್ಸಿಲರ್ ಒಬ್ಬರು ನಕಲಿ ಮತದಾನಕ್ಕಾಗಿ 700ಕ್ಕೂ ಹೆಚ್ಚು ಕೃತಕ ಬೆರಳುಗಳನ್ನು ಖರೀದಿಸಿದ್ದಾರೆ. ಇದು ಚುನಾವಣೆ ತಿರುಗಿಸುವ ಪ್ರಯತ್ನ. ನಾವು ಅಂತಹ ಪದ್ಧತಿಗಳನ್ನು ಅನುಮತಿಸುವುದಿಲ್ಲ’ ಎಂದಿದ್ದಾರೆ. ಇದಕ್ಕೆ ಟಿಎಂಸಿ ಪ್ರತಿಕ್ರಿಯಿಸಿದ್ದು, ‘ ಇದೊಂದು ಆಧಾರರಹಿತ ಆರೋಪ. ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂತಹದ್ದು ಸಾಧ್ಯವಿಲ್ಲ’ ಎಂದಿದೆ.
India Latest News Live 29 April 2026ಪಂಚರಾಜ್ಯ ಚುನಾವಣೆ ಮುಗಿಯುವ ಮುನ್ನವೇ 7 ರಾಜ್ಯಗಳಲ್ಲಿ ಕಮಲ ಅರಳಿಸಲು ಮುಂದಾದ ಬಿಜೆಪಿ
India Latest News Live 29 April 2026ಯುದ್ಧದ ಮಧ್ಯೆ ‘ಒಪೆಕ್’ಗೆ ಯುಎಇ ಗುಡ್ಬೈ! ತೈಲಬೆಲೆ ಮೇಲೆ ಎಫೆಕ್ಟ್?
India Latest News Live 29 April 2026ಬ್ರಹ್ಮಾಸ್ತ್ರವೇ ಆಯ್ತು ಇರಾನ್ಗೆ ಹೊಸ ತಲೆನೋವು; ಅಮೆರಿಕ ಚಕ್ರವ್ಯೂಹದಲ್ಲಿ ಖಮೇನಿ?
ಅಮೆರಿಕದ ನೌಕಾ ನಿರ್ಬಂಧದಿಂದಾಗಿ ಇರಾನ್ಗೆ ತೈಲ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸಂಗ್ರಹಾಗಾರಗಳು ತುಂಬಿದ್ದು, ಉತ್ಪಾದನೆ ಕಡಿತಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದ್ದು, ಜನ ದಂಗೆ ಏಳುವ ಸಾಧ್ಯತೆಯನ್ನೂ ಸೃಷ್ಟಿಸಿದೆ
India Latest News Live 29 April 2026ಪಾಕಿಸ್ತಾನ ಬಳಿ ಒಂದು ದಿನಕ್ಕೂ ಆಗುವಷ್ಟು ತೈಲ ದಾಸ್ತಾನು ಇಲ್ಲ! ಖುದ್ದು ಪಾಕ್ ತೈಲ ಸಚಿವನಿಂದ ದೇಶದ ದುಸ್ಥಿತಿ ಬಹಿರಂಗ
India Latest News Live 29 April 2026ಪ್ಲೀಸ್ ಒಂದು ಸಹಿ ಮಾಡಿ ಪುಣ್ಯ ಕಟ್ಕೊಳ್ಳಿ - ಭಾರತದ ಮುಂದೆ ಮತ್ತೆ ಕೈ ಚಾಚಿದ ಪಾಕಿಸ್ತಾನ
ಪಾಕಿಸ್ತಾನದ ಪೆಟ್ರೋಲಿಯಂ ಸಚಿವ ಅಲಿ ಮಲಿಕ್, ಭಾರತದ ಬೃಹತ್ ವ್ಯೂಹಾತ್ಮಕ ತೈಲ ಸಂಗ್ರಹಣಾ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ. ತಮ್ಮ ದೇಶದಲ್ಲಿ ಕನಿಷ್ಠ ಒಂದು ದಿನದ ಅಗತ್ಯ ಪೂರೈಸುವ ಸಂಗ್ರಹಾಗಾರವೂ ಇಲ್ಲವೆಂದು ವಿಷಾದ ವ್ಯಕ್ತಪಡಿಸಿದ್ದಾರೆ.