Bigg Boss Kannada Season 12 Kavya Shaiva: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಮುಗಿದು, ತಿಂಗಳಾಗುತ್ತ ಬಂತು, ಹೀಗಿದ್ದರೂ ಕೂಡ ಕಾವ್ಯ ಶೈವ ಅವರನ್ನು ಭೇಟಿ ಮಾಡೋಕೆ ಆಗಿಲ್ಲ ಎಂದು ಓರ್ವ ವ್ಯಕ್ತಿ ನೊಂದುಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. ಲೇಖನ ಓದಿ.
Karnataka News Live: Bigg Boss ಕಾವ್ಯ ಶೈವ ಕಾರಣಕ್ಕೆ ಮನ ನೊಂದುಕೊಂಡ ವ್ಯಕ್ತಿ; ವಿಡಿಯೋ ವೈರಲ್!

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಾದ್ಯಂತ ಸಂಚಲನ ಮೂಡಿಸಿದ್ದ ವಸಂತ ನಾಯ್ಕ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಜ್ಯೋತಿಷಿ ಕಮಲಾಕರ ಭಟ್ಟ ಹಾಗೂ ಸುಚಿತ್ರಾ ಸೇರಿದಂತೆ ಒಟ್ಟು ಐವರು ಆರೋಪಿಗಳಿಗೆ ಫೆ. 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಸಿದ್ದಾಪುರ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬಂಧಿತ 8 ಆರೋಪಿಗಳ ಪೈಕಿ ಈ ಐವರ ನ್ಯಾಯಾಂಗ ಬಂಧನದ ಅವಧಿ ಬುಧವಾರಕ್ಕೆ ಮುಕ್ತಾಯವಾಗಿತ್ತು.
ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಐವರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಿದರು. ಬಳಿಕ, ನ್ಯಾಯಾಂಗ ಬಂಧನದ ಅವಧಿಯನ್ನು ಫೆ.21ರವರೆಗೆ ವಿಸ್ತರಿಸಿ, ಆದೇಶ ನೀಡಿದರು. ಉಳಿದ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು, ಫೆ.13ಕ್ಕೆ ಅವರ ಪೊಲೀಸ್ ಕಸ್ಟಡಿಯ ಅವಧಿ ಮುಕ್ತಾಯವಾಗಲಿದೆ.
Karnataka News Live 12 February 2026Bigg Boss ಕಾವ್ಯ ಶೈವ ಕಾರಣಕ್ಕೆ ಮನ ನೊಂದುಕೊಂಡ ವ್ಯಕ್ತಿ; ವಿಡಿಯೋ ವೈರಲ್!
Karnataka News Live 12 February 2026ಪಹಲ್ಗಾಂ ಕಣ್ಣೀರೇ ಆರಿಲ್ಲ, ದುಡ್ಡಿಗೋಸ್ಕರ ಪಾಕ್ ಜೊತೆ ಕ್ರಿಕೆಟ್ ಆಡ್ತೀರಾ? ಕೇಂದ್ರದ ವಿರುದ್ಧ ಮುತಾಲಿಕ್ ಕಿಡಿ
ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕುವಂತೆ ಆಗ್ರಹಿಸಿದ ಅವರು, ಪಾಕಿಸ್ತಾನದೊಂದಿಗಿನ ಟಿ-20 ಕ್ರಿಕೆಟ್ ಪಂದ್ಯವನ್ನು ಬಹಿಷ್ಕರಿಸಲು ಆಗ್ರಹಿಸಿದರು.
Karnataka News Live 12 February 2026ಬೆಡ್ರೂಮ್ ಮಂಚಕ್ಕಾಗಿ ಕಾಲೇಜಿನಲ್ಲಿ ಕಿತ್ತಾಡಿಕೊಂಡ ಅಮೂಲ್ಯ-ವಲ್ಲಭ; ಬಯಲಾಯ್ತು ಬಚ್ಚಿಟ್ಟ ರಹಸ್ಯ!
Karnataka News Live 12 February 2026ಬೀದರ್ - ಫೇಸ್ಬುಕ್ ಲೈವ್ನಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನ; ಯುವಕನ ಬಂಧನಕ್ಕೆ ಠಾಣೆ ಮುಂದೆ ಪ್ರತಿಭಟನೆ
ಬೀದರ್ ಜಿಲ್ಲೆಯ ಯುವಕನೊಬ್ಬ ಫೇಸ್ಬುಕ್ ಲೈವ್ನಲ್ಲಿ ಹಿಂದೂ ದೇವತೆಗಳಾದ ಶ್ರೀರಾಮ, ಶ್ರೀಕೃಷ್ಣ ಮತ್ತು ಮಹಾತ್ಮ ಗಾಂಧೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈ ಘಟನೆಯಿಂದಾಗಿ ಹಿಂದೂ ಸಂಘಟನೆಗಳು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
Karnataka News Live 12 February 2026ಕೊಡಗು - ವಿಷ ಸೇವಿಸಿದ್ದ ಪೊಲೀಸ್ ಪೇದೆ ಚಿಕಿತ್ಸೆ ಫಲಿಸದೆ ಸಾವು! ವರ್ಗಾವಣೆ ಬಳಿಕ ಏನಾಯ್ತು?
Karnataka News Live 12 February 2026ಏಕಾಏಕಿ ಸಾಲು, ಸಾಲು ಕನ್ನಡ ಧಾರಾವಾಹಿಗಳು ಅಂತ್ಯ ಆಗಲು ನಿಜವಾದ ಕಾರಣವೇನು?
Kannada Serials: ಬ್ರಹ್ಮಗಂಟು, ಶ್ರಾವಣಿ ಸುಬ್ರಹ್ಮಣ್ಯ, ಚಿಕ್ಕೆಜಮಾನಿ, ಪುಟ್ಟಕ್ಕನ ಮಕ್ಕಳು ಧಾರಾವಾಹಿಗಳು ಅಂತ್ಯ ಆಗುತ್ತಿವೆ ಎನ್ನಲಾಗಿದೆ. ಇದರ ಜೊತೆಗೆ ಕೆಲ ಸೀರಿಯಲ್ಗಳು ಕ್ಲೈಮ್ಯಾಕ್ಸ್ ಎಪಿಸೋಡ್ ಥರ ಪ್ರಸಾರ ಆಗುತ್ತವೆ. ಹಾಗಾದರೆ ಇದಕ್ಕೆಲ್ಲ ಕಾರಣ ಏನು?
Karnataka News Live 12 February 2026Breaking News - ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಬೇಟೆ; ಬೆಸ್ಕಾಂ ಎಇಇ ಸೇರಿ ಅಧಿಕಾರಿಗಳಿಗೆ ಶಾಕ್!
ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು, ಶಿವಮೊಗ್ಗ, ಧಾರವಾಡ ಮತ್ತು ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಸ್ಕಾಂ ಎಇಇ ಅರ್ಜುನ ಆರ್.ಹೆಚ್. ಮತ್ತು ಸರ್ವೇಯರ್ ಸೋಮಲಿಂಗಪ್ಪ ಅವರ ನಿವಾಸ, ಕಚೇರಿ ಹಾಗೂ ಫಾರ್ಮ್ ಹೌಸ್ಗಳ ಮೇಲೆ ದಾಳಿ ನಡೆಸಿದ್ದಾರೆ.
Karnataka News Live 12 February 2026Ballari Illegal Urea Scam - ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ ಜಾಲಕ್ಕೆ ಕೇರಳದ ನಂಟು?
ಬಳ್ಳಾರಿ ನಗರದಲ್ಲಿ ಪೊಲೀಸರು ಅಕ್ರಮ ದಂಧೆಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಕಳೆದ ಒಂದು ತಿಂಗಳಲ್ಲಿ ಮಟ್ಕಾ, ಜೂಜಾಟ ಸೇರಿದಂತೆ 127 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೊಲೀಸ್ ದಾಳಿಯಿಂದಾಗಿ ಅನೇಕ ದಂಧೆಕೋರರು ಊರು ಬಿಟ್ಟು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ.
Karnataka News Live 12 February 2026Karnataka Weather - ರಾಜ್ಯಾದ್ಯಂತ ಒಣಹವೆ; ದಾವಣಗೆರೆಯಲ್ಲಿ 13 ಡಿಗ್ರಿ ತಾಪಮಾನ ದಾಖಲು
Karnataka News Live 12 February 2026Karnataka Politics - ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ, ಪದೇ ಪದೆ ಕೇಳ್ಬೇಡಿ ಎಂದ ಸಿಎಂ
ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳದಂತೆ ಮಾಧ್ಯಮಗಳಿಗೆ ಮನವಿ .
Karnataka News Live 12 February 2026ಬಿಜೆಪಿಗ ಮುಖಂಡಗೆ ನೀಡಿದ್ದ ಕರ್ನಾಟಕ ರಾಜ್ಯ ಸಚಿವ ಸ್ಥಾನ ವಾಪಸ್!
ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.
Karnataka News Live 12 February 2026ಕುಸುಮರೋಗಿಗಳಿಗೆ ಉದ್ಯೋಗ ಮೀಸಲು ಬೇಕು-ಬಾಧಿಸೋದು ಗಂಡು ಮಕ್ಕಳನ್ನೇ!
ಕರ್ನಾಟಕ ರಾಜ್ಯ ಹಿಮೋಫಿಲಿಯಾ ಸೊಸೈಟಿ ಕಾರ್ಯದರ್ಶಿ, ಸ್ವತಃ ಕುಸುಮ ರೋಗ ಪೀಡಿತ ಡಾ.ಸುರೇಶ ಹನಗವಾಡಿ ಕಳೆದ 4 ದಶಕದಿಂದ ಕುಸುಮ ರೋಗಿಗಳ ಸೇವೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ.
Karnataka News Live 12 February 2026ವಿಧಾನಸೌಧದಲ್ಲಿ ಚಿನ್ನ ಸಿಕ್ಕಿದ್ಹೇಗೆ? ಹಣದ ಬದಲಿಗೆ ಬಂಗಾರ ಕೊಡಲು ತಂದಿದ್ದನೇ? ತನಿಖೆ ಆಗಲಿ - ರವಿಕುಮಾರ್
Karnataka News Live 12 February 2026ಗಲ್ವಾನ್ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’!
ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಅವರ ಅಪ್ರಕಟಿತ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಚರಿತ್ರೆ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಏನಿದು ವಿವಾದ? ಪುಸ್ತಕದಲ್ಲಿ ಅಂಥದ್ದೇನಿದೆ? ರಾಹುಲ್ ಗಾಂಧಿ ಆರೋಪವೇನು? ಇತ್ಯಾದಿಗಳ ಮಾಹಿತಿ ಇಲ್ಲಿದೆ.