ಬೇಲೂರಿನ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹ*ತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ.
- Home
- News
- State
- Karnataka News Live: ನೌಟಂಕಿ ಪ್ರಿಯಾಂಕಾ-ಕಿಲಾಡಿ ಡೇವಿಡ್ ಲವ್ ಸ್ಟೋರಿ; ಗಂಡ ಫ್ಯಾಕ್ಟರಿಯಲ್ಲಿದ್ರೂ ಕಳ್ಳಾಟ
Karnataka News Live: ನೌಟಂಕಿ ಪ್ರಿಯಾಂಕಾ-ಕಿಲಾಡಿ ಡೇವಿಡ್ ಲವ್ ಸ್ಟೋರಿ; ಗಂಡ ಫ್ಯಾಕ್ಟರಿಯಲ್ಲಿದ್ರೂ ಕಳ್ಳಾಟ

ದಾವಣಗೆರೆ: ‘ಕಾಲ.. ಕಾಲ... ಕಾಲ ಉತ್ತರ ಕೊಡುತ್ತದೆ’... ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ದೆಹಲಿ ಪ್ರವಾಸ ಕುರಿತು ಪ್ರತಿಕ್ರಿಯಿಸಿದ್ದಾರೆ. ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ತಮ್ಮ ದೆಹಲಿ ಪ್ರವಾಸ ಸಕ್ಸಸ್ಸಾ ಸರ್ ಎಂಬ ಮಾಧ್ಯಮಗಳ ಪ್ರಶ್ನೆಗೆ ಅಷ್ಟೇ ಸಮಾಧಾನದಿಂದ, ಹುಬ್ಬೇರಿಸುತ್ತಾ, ಮಂದಸ್ಮಿತರಾಗಿ, ‘ಕಾಲ.. ಕಾಲ.. ಉತ್ತರ ಕೊಡುತ್ತದೆ’ ಎಂದರು. ದಿಲ್ಲಿ ಪ್ರವಾಸದಿಂದ ಬಂದ ಬಳಿಕ ತಮ್ಮ ಮೊಗದಲ್ಲಿ ಮೂಡಿರುವ ಖುಷಿಯನ್ನು ಹೊತ್ತೇ ಕಾರನ್ನೇರಿದರು.
ಈ ಮಧ್ಯೆ, ಸೂರಗೊಂಡನಕೊಪ್ಪದಲ್ಲಿ ಕೆಲವರಿಂದ ಕಪ್ಪು ಬಟ್ಟೆ ಪ್ರದರ್ಶನದ ಬಗ್ಗೆ ಕಿಡಿಕಾರಿದ ಡಿ.ಕೆ.ಶಿ, ಇದು ರಾಜಕೀಯ ಸಭೆಯಲ್ಲ, ಕಾಂಗ್ರೆಸ್ ಪಕ್ಷದ ಸಭೆಯೂ ಅಲ್ಲ. ಎಲ್ಲಾ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ನ್ಯಾಯ ಕೊಡಿಸಿದೆ. ಪರಿಶಿಷ್ಟ ಜಾತಿಯಲ್ಲಿ 6, 6, 5 ಮೀಸಲಾತಿ ಕೊಡಿಸಿದೆ. ಪಾಪ ಬಿಜೆಪಿಯವರಿಗೆ ಈ ಯಶಸ್ಸನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕುಟುಕಿದರು.
Karnataka News Live 15 February 2026ನೌಟಂಕಿ ಪ್ರಿಯಾಂಕಾ-ಕಿಲಾಡಿ ಡೇವಿಡ್ ಲವ್ ಸ್ಟೋರಿ; ಗಂಡ ಫ್ಯಾಕ್ಟರಿಯಲ್ಲಿದ್ರೂ ಕಳ್ಳಾಟ
Karnataka News Live 15 February 20261000 ದಿನ ಪೂರೈಸಿದ ಇದೊಂದು 'ಹೊಲಸು ಸರ್ಕಾರ' ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಗಜಿಣಗಿ ವಾಗ್ದಾಳಿ!
ಬಿಜೆಪಿ ಹಿರಿಯ ನಾಯಕ ರಮೇಶ ಜಿಗಜಿಣಗಿ ಅವರು, ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಆಸೆಯನ್ನು ಪುನರುಚ್ಚರಿಸಿದ್ದಾರೆ. ವಿಜಯೇಂದ್ರ ಸೇರಿದಂತೆ ಯಾರೇ ಸಿಎಂ ಆದರೂ ತಮಗೆ ಅಸಮಾಧಾನವಿಲ್ಲ ಎಂದ ಅವರು, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತವನ್ನು 'ಹೊಲಸು ಸರ್ಕಾರ' ಎಂದು ಟೀಕಿಸಿದರು.
Karnataka News Live 15 February 202630 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
Karnataka News Live 15 February 2026Hampi Utsav 2026 - ಸೈನಿಕರಿಗಾಗಿ ವೇಶ್ಯಾವಾಟಿಕೆ ಆರಂಭಿಸಿದ್ದ ವಿಜಯನಗರ ಅರಸರು; ಇಂಟರೆಸ್ಟಿಂಗ್ ಮಾಹಿತಿ
ಹಂಪಿ ಉತ್ಸವದ ವಿಚಾರಗೋಷ್ಠಿಯಲ್ಲಿ, ವಿಜಯನಗರ ಸಾಮ್ರಾಜ್ಯದ ವೈಭವದ ಹಿಂದೆ ಮಹಿಳೆಯರ ಶೋಷಣೆ, ವೇಶ್ಯಾವಾಟಿಕೆ ಶ್ರಮಿಕರ ಇತಿಹಾಸವನ್ನು ಕಡೆಗಣಿಸಿದಂತಹ ಕರಾಳ ಸತ್ಯಗಳನ್ನು ವಿದ್ವಾಂಸರು ವಿಶ್ಲೇಷಿಸಿದರು. ರಾಜರ ಇತಿಹಾಸಕ್ಕೆ ಸೀಮಿತವಾಗದೆ, ಜನಪದ ನಾಯಕ ಕುಮಾರರಾಮನಂತಹ ಸಾಮಾನ್ಯರ ಕಥೆಗಳ ಮಹತ್ವ ಹೇಳಲಾಯ್ತು.
Karnataka News Live 15 February 2026ಇದು ಸಾವಿರ ಸುಳ್ಳಿನ ಸರ್ಕಾರ - '1000 ದಿನ- ಸಾವಿರ ಸಮಸ್ಯೆ’ ಪೋಸ್ಟರ್ ಬಿಡುಗಡೆ ಮಾಡಿದ ವಿಜಯೇಂದ್ರ
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. 'ಸಾವಿರ ದಿನ-ಸಾವಿರ ಸಮಸ್ಯೆ' ಪೋಸ್ಟರ್ ಬಿಡುಗಡೆ ಮಾಡಿದರು.
Karnataka News Live 15 February 2026Siddaramaiah statue - 6.5 ಅಡಿ ಎತ್ತರದ ಸಿದ್ದರಾಮಯ್ಯ ಪ್ರತಿಮೆ ಅನಾವರಣ; ತಮ್ಮದೇ ಪ್ರತಿಮೆ ನೋಡಿ ಸಿದ್ದು ದಿಲ್ಖುಷ್!
ಹಾವೇರಿಯಲ್ಲಿ ನಡೆದ ಭೂ ಗ್ಯಾರಂಟಿ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ 6.5 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕಾಂಗ್ರೆಸ್ ಸರ್ಕಾರದ 1000 ದಿನಗಳ ಪೂರೈಕೆ ಹಿನ್ನೆಲೆ ಗೊಟಗೋಡಿಯ ರಾಕ್ ಗಾರ್ಡನ್ನವರು ತಯಾರಿಸಿದ ಈ ಪ್ರತಿಮೆಯನ್ನು ಕಂಡು ಸಂತಸ