11:05 PM (IST) Jul 22

Karnataka News Live 22nd July:ಸರ್ಕಾರದ ನಿಯಂತ್ರಣಕ್ಕೆ ಬಿಸಿಸಿಐ, ರಾಷ್ಟ್ರೀಯ ಕ್ರೀಡಾ ವ್ಯಾಪ್ತಿಗೆ ತರಲು ಮಸೂದೆ ಮಂಡನೆಗೆ ಸಿದ್ಧತೆ

ವಿಶ್ವದ ಶ್ರೀಮಂತ ಸಂಸ್ಥೆ ಬಿಸಿಸಿಐ ರಾಷ್ಟ್ರೀಯ ಕ್ರೀಡಾ ಮಸೂದೆ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮಸೂದೆ ಪ್ರಕಾರ ಇತರ ಕ್ರೀಡಾ ಫೆಡರೇಷನ್ ಮಾದರಿಯಲ್ಲಿ ಬಿಸಿಸಿಐಗೂ ಕೂಡ ಈ ನೆಲಸದ ಕಾನೂನು ಅನ್ವಯವಾಗಲಿದೆ.

Read Full Story
10:59 PM (IST) Jul 22

Karnataka News Live 22nd July:Breaking News - ಬೆಳಗಾವಿಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥ!

ಬೆಳಗಾವಿಯ ಮಾರ್ಕಂಡೇಯ ನಗರದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
Read Full Story
10:37 PM (IST) Jul 22

Karnataka News Live 22nd July:ನೋ ಕ್ಯಾಪ್ ನೋ ಎಂಟ್ರಿ, ಹಿಮೇಶ್ ರೆಶಮಿಯಾ ಕಾನ್ಸರ್ಟ್ ಬೆನ್ನಲ್ಲೇ ಕಾಂಡೋಮ್ ಆ್ಯಡ್ ವೈರಲ್

ಹಿಮೇಶ್ ರೆಶಮಿಯಾ ದೆಹಲಿ ಮ್ಯೂಸಿಕ್ ಕಾನ್ಸರ್ಟ್ ಅದ್ಧೂರಿಯಾಗಿ ನಡೆದಿದೆ. ಜನಸಾಗರವೇ ಸೇರಿತ್ತು. ಹಿಮೇಶ್ ಹಾಡು, ಮ್ಯೂಸಿಕ್ ಕಾರ್ಯಕ್ರಮಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಕಾಂಡೋಮ್ ಜಾಹೀರಾತು ಭಾರಿ ವೈರಲ್ ಆಗಿದೆ.

Read Full Story
09:44 PM (IST) Jul 22

Karnataka News Live 22nd July:ವಿದ್ಯುತ್ ಬಿಲ್ ಪಾವತಿ ಸೇರಿ ಬೆಸ್ಕಾಂ, 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಬಂದ್

ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಸೇರಿದಂತೆ ಯಾವುದೇ ರೀತಿಯ ಬೆಸ್ಕಾಂ ಹಾಗೂ 5 ಎಸ್ಕಾಂಗಳ ಆನ್‌ಲೈನ್ ಸೇವೆಗಳು ಎರಡು ದಿನ ಸಂಪೂರ್ಣ ಸ್ಥಗಿತಗೊಳ್ಳುತ್ತಿದೆ.

Read Full Story
08:59 PM (IST) Jul 22

Karnataka News Live 22nd July:ಉದ್ಯೋಗಿ ವೀಕ್ ಪಾಸ್‌ವಾರ್ಡ್ ಹ್ಯಾಕ್, 150 ವರ್ಷದ ಕಂಪನಿಗೆ ಬೀಗ, 700 ಮಂದಿ ಬೀದಿಗೆ

ಪ್ರತಿ ದಿನ ಕೆಲಸ ಸುಲಭವಾಗಲು ಸುಲಭದ ಪಾಸ್‌ವರ್ಡ್ ಹಾಕಿದ್ದಾನೆ. ಆದರೆ ಹ್ಯಾಕರ್ಸ್ ಈ ಪಾಸ್‌ವರ್ಡ್ ಗೆಸ್ ಮಾಡಿ ಹ್ಯಾಕ್ ಮಾಡಿದ್ದಾರೆ. ಇಷ್ಟೇ ಆಗಿದ್ದರೆ ಅಲ್ಪ ಸ್ವಲ್ಪ ನಷ್ಟವಾಗುತ್ತಿತ್ತು. ಆದರೆ ಖದೀಮರು ಕಂಪನಿಯನ್ನೇ ಹ್ಯಾಕ್ ಮಾಡಿ ಸ್ಥಗಿತಗೊಳಿಸಿದ್ದಾರೆ. ಪರಿಣಾಮ ಕಂಪನಿಗೆ ಬೀಗ ಬಿದ್ದಿದೆ.

Read Full Story
08:52 PM (IST) Jul 22

Karnataka News Live 22nd July:ಕೊಪ್ಪಳ - ಆಗ್ನಿ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ವಿಕಲಚೇತನ ಸಾವು

ಕೊಪ್ಪಳ ತಾಲೂಕಿನ ಗುಳದಳ್ಳಿಯಲ್ಲಿ ನಿನ್ನೆ ಸಂಭವಿಸಿದ ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಕಲಚೇತನ ಸೋಮಪ್ಪ ಬೆಣ್ಣಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹುಲಿಗೆಮ್ಮ ಬೆಣ್ಣಿ ಮನೆಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.
Read Full Story
08:15 PM (IST) Jul 22

Karnataka News Live 22nd July:ಮಗನೊಂದಿಗೆ ನದಿಗೆ ಜಿಗಿದ ತಾಯಿ, 4 ದಿನಗಳ ಬಳಿಕ 3 ವರ್ಷದ ಮಗುವಿನ ಮೃತದೇಹ ಪತ್ತೆ

ಎರಡೂ ವರೆ ವರ್ಷದ ಮಗುವಿನೊಂದಿಗೆ ಸೇತುವೆ ಮೇಲಿನಿಂದ ನದಿಗೆ ಜಿಗಿದ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ತೀವ್ರ ಹುಟುಕಾಟ ನಡೆಸಿದ್ದ ರಕ್ಷಣಾ ತಂಡ ಕೊನೆಗೂ ಮಗುವಿನ ಮೃತದೇಹ ಪತ್ತೆ ಹಚ್ಚಿ ಹೊರತೆಗಿದಿದ್ದಾರೆ.

Read Full Story
07:54 PM (IST) Jul 22

Karnataka News Live 22nd July:ಮಾಜಿ ಶಾಸಕ ಯಡವಟ್ಟು ಭಾಷಣ; 'ಸರ್ಕಾರಿ ಆಸ್ಪತ್ರೆ ದುರುಪಯೋಗ ಪಡೆಸಿಕೊಳ್ಳಿ' ಎಂದ ರಾಮಪ್ಪ ಲಮಾಣಿ!

ಶಿರಹಟ್ಟಿಯಲ್ಲಿ ನಡೆದ ಸರ್ಕಾರಿ ಆಸ್ಪತ್ರೆಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಭಾಷಣದ ವೇಳೆ ಹಲವು ಯಡವಟ್ಟುಗಳನ್ನು ಮಾಡಿಕೊಂಡ ಘಟನೆ ನಡೆದಿದೆ. ಆಸ್ಪತ್ರೆಯ ಸೌಲಭ್ಯಗಳನ್ನು 'ದುರುಪಯೋಗ'ಪಡಿಸಿಕೊಳ್ಳಿ ಎಂದು ಹೇಳುವ ಮೂಲಕ ಸಭಿಕರ ನಗೆಪಾಟಲಿಗೆ ಗುರಿಯಾದರು.
Read Full Story
07:42 PM (IST) Jul 22

Karnataka News Live 22nd July:ಯುಪಿಐ ಇಲ್ಲ ಕ್ಯಾಶ್ ಓನ್ಲಿ ಅಂದ ಆಟೋ ಚಾಲಕನಿಗೆ ಹಣ ಕೊಡದೇ ಹೋದ ಪ್ರಯಾಣಿಕ

ಬೆಂಗಳೂರಿನಲ್ಲಿ ಆಟೋ ಚಾಲಕರೊಬ್ಬರು ಯುಪಿಐ ಪಾವತಿ ನಿರಾಕರಿಸಿದ್ದು, ಪ್ರಯಾಣಿಕ ಹಣ ಪಾವತಿಸದೆ ಹೋಗಿರುವ ಘಟನೆ ವರದಿಯಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
Read Full Story
07:29 PM (IST) Jul 22

Karnataka News Live 22nd July:ವೈದ್ಯರ ಭೇಟಿಗೆ 5 ನಿಮಿಷ ಕಾಯುವಂತೆ ಹೇಳಿದ ರಿಸೆಪ್ಶನಿಸ್ಟ್ ಮೇಲೆ ವ್ಯಕ್ತಿಯಿಂದ ಹಲ್ಲೆ, ವಿಡಿಯೋ

ವೈದ್ಯರ ಭೇಟಿಗೆ ಒಂದ್ ಐದ್ ನಿಮಿಷ ಕುಳಿತುಕೊಳ್ಳಿ. ಕ್ಲೀನಿಕ್‌ ರಿಸೆಪ್ಶನಿಸ್ಟ್ ಇಷ್ಟು ಹೇಳಿದ್ದೇ ತಡ, ವ್ಯಕ್ತಿಯೊಬ್ಬ ಗರಂ ಆಗಿದ್ದಾನೆ. ಮಹಿಳಾ ರೆಸೆಪ್ಶನಿಸ್ಟ್ ಕೂದಲು ಹಿಡಿದೆಳೆದು ಹಲ್ಲೆ ಮಾಡಿದ ಘಟನೆ ನಡೆದಿದೆ.

Read Full Story
06:56 PM (IST) Jul 22

Karnataka News Live 22nd July:ಧರ್ಮಸ್ಥಳದಲ್ಲಿ ನಿಗೂಢ ಸಾವು ಪ್ರಕರಣ - ಈ ಕಾರಣಕ್ಕೆ ಘಟನಾ ಸ್ಥಳಕ್ಕೆ ಎಸ್ ಐ ಟಿ ಭೇಟಿ ನೀಡ್ತಿಲ್ಲ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅಸಹಜ ಸಾವುಗಳ ತನಿಖೆಗಾಗಿ ಎಸ್ಐಟಿ ರಚನೆಯಾಗಿದೆ. ತನಿಖಾ ತಂಡವು ಸ್ಥಳಕ್ಕೆ ಭೇಟಿ ನೀಡುವ ದಿನಾಂಕ ಇನ್ನೂ ಅಂತಿಮವಾಗಿಲ್ಲ. ರಾಜಕೀಯ ವಲಯದಲ್ಲಿ ಈ ಬಗ್ಗೆ ಚರ್ಚೆಗಳು ಆರಂಭವಾಗಿವೆ.
Read Full Story
06:48 PM (IST) Jul 22

Karnataka News Live 22nd July:ಸವದತ್ತಿಯಲ್ಲಿ ಆಘಾತಕಾರಿ ಘಟನೆ, ಕೋರ್ಟ್ ಆವರಣದಲ್ಲೇ ಗಂಡನಿಂದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ!

ವಿಚ್ಛೇದನ ಪ್ರಕರಣದ ವಿಚಾರಣೆ ವೇಳೆ ಪತಿಯಿಂದ ಪತ್ನಿ ಮತ್ತು ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿ-ಮಗಳು.
Read Full Story
06:45 PM (IST) Jul 22

Karnataka News Live 22nd July:Breaking ದೆಹಲಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನಕ್ಕೆ ಹೊತ್ತಿಕೊಂಡ ಬೆಂಕಿ

ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಲ್ಯಾಂಡ್ ಆಗುತ್ತಿದ್ದಂತೆ ದಿಡೀರ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Read Full Story
06:22 PM (IST) Jul 22

Karnataka News Live 22nd July:ದಾವಣಗೆರೆ - ವೀರಶೈವ ಲಿಂಗಾಯತ ಶೃಂಗ ಸಮ್ಮೇಳನದಲ್ಲಿ ರಂಭಾಪುರಿ ಶ್ರೀಗಳಿಂದ 12 ಮಹತ್ವದ ನಿರ್ಣಯಗಳು, ಸಂಪೂರ್ಣ ವಿವರ ಇಲ್ಲಿದೆ

ದಾವಣಗೆರೆಯಲ್ಲಿ ನಡೆದ ವೀರಶೈವ ಪೀಠಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಲಿಂಗಾಯತ ಸಮುದಾಯದ ಏಕತೆ ಮತ್ತು ಹಕ್ಕುಗಳಿಗಾಗಿ 12 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಜನಗಣತಿಯಲ್ಲಿ 'ವೀರಶೈವ ಲಿಂಗಾಯತ' ಎಂದು ನೋಂದಾಯಿಸಿಕೊಳ್ಳುವಂತೆ ಸೂಚಿಸಿಲಾಗಿದೆ.

Read Full Story
06:15 PM (IST) Jul 22

Karnataka News Live 22nd July:18 ತಿಂಗಳ ಸಂಸಾರಕ್ಕೆ ವಿಚ್ಛೇದನ ವೇಳೆ 18 ಕೋಟಿ ರೂಪಾಯಿಗೂ ಜೀವನಾಂಶ ಕೇಳಿದ ಪತ್ನಿ

ಮದುವೆಯಾಗಿ 18 ತಿಂಗಳಿಗೆ ವಿಚ್ಚೇದನ ಅರ್ಜಿ ಕೋರ್ಟ್ ಮೆಟ್ಟಿಲೇರಿದೆ. ಪತಿಯಿಂದ ಜೀವನಾಂಶವಾಗಿ ಪತ್ನಿ ಕೇಳಿದ್ದು 12 ಕೋಟಿ ರೂಪಾಯಿ, ಮುಂಬೈನಲ್ಲೊಂದು ಮನೆ, BMW ಕಾರು. ಈ ಬೇಡಿಕೆ ಆಲಿಸಿದ ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆಯೊಂದನ್ನು ಕೇಳಿದೆ.

Read Full Story
06:11 PM (IST) Jul 22

Karnataka News Live 22nd July:ಧರ್ಮಸ್ಥಳ ವಿರುದ್ಧವಲ್ಲ, ವ್ಯಕ್ತಿಗಳ ವಿರುದ್ಧ ತನಿಖೆ ಆಗಲಿ - ಸಿಟಿ ರವಿ

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಸಿ.ಟಿ. ರವಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಟನಲ್ ರಸ್ತೆ ಯೋಜನೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Read Full Story
06:06 PM (IST) Jul 22

Karnataka News Live 22nd July:'ಗುಂಡೇಟಿಗೆ ಖ್ಯಾತ ನಟಿ Shilpa Shirodkar ಬಲಿ'! ಪತ್ರಿಕೆಗಳಲ್ಲಿ ಬಂದ ಸುದ್ದಿಯ ಹಿಂದಿತ್ತು ವಿಚಿತ್ರ ಕಾರಣ...

ಸಿನಿಮಾದ ಶೂಟಿಂಗ್​ ಸಮಯದಲ್ಲಿ ಗುಂಡೇಟಿಗೆ ತಾವು ಬಲಿಯಾಗಿರುವ ಸುದ್ದಿ ಪತ್ರಿಕೆಗಳಲ್ಲಿ ನೋಡಿ ನಟಿ ಶಿಲ್ಪಾ ಶಿರೋಡ್​ಕರ್​ ಮೂರ್ಚೆ ಹೋಗಿದ್ದರಂತೆ. ಆ ಘಟನೆಯನ್ನು ವಿವರಿಸಿದ್ದಾರೆ ನೋಡಿ!

Read Full Story
05:53 PM (IST) Jul 22

Karnataka News Live 22nd July:ಧರ್ಮಸ್ಥಳಕ್ಕೆ ತೆರಳಿದ್ದ ಕೊಪ್ಪಳದ ಶಿಕ್ಷಕ ಕೊಳೆತ ಶವವಾಗಿ ಪತ್ತೆ!

ಕೊಪ್ಪಳ ಜಿಲ್ಲೆಯ ಶಿಕ್ಷಕರೊಬ್ಬರು ಧರ್ಮಸ್ಥಳದಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಶಾಲೆಯಿಂದ ಕಾಣೆಯಾಗಿದ್ದ ಶಿಕ್ಷಕರ ಸಾವಿನ ಸುತ್ತ ಅನುಮಾನಗಳು ಕಾಡುತ್ತಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
Read Full Story
05:20 PM (IST) Jul 22

Karnataka News Live 22nd July:Vinay Kashyap Simha - ಬೀಡಿ ಸೇದಲು ಹೋಗಿ ತುಟಿ, ರೆಪ್ಪೆ ಸುಟ್ಟುಕೊಂಡ 'ಕರ್ಣ' ಸೀರಿಯಲ್​ ನಾಯಕ!

ನಾಟಕಕ್ಕಾಗಿ ಮೊದಲ ಬಾರಿಗೆ ಬೀಡಿ ಸೇದಲು ಹೋಗಿ ತುಟಿ, ರೆಪ್ಪೆ ಎಲ್ಲಾ ಸುಟ್ಟುಕೊಂಡು ಪಡಬಾರದ ಪಾಡುಪಟ್ಟ ಬಗ್ಗೆ ಕರ್ಣ ಸೀರಿಯಲ್​ ಕರ್ಣ ಉರ್ಫ್​ ವಿನಯ್​ ಕಶ್ಯಪ್​ ಹೇಳಿದ್ದಾರೆ ಕೇಳಿ...

Read Full Story
03:53 PM (IST) Jul 22

Karnataka News Live 22nd July:Gagan Chinnappa - ಸೀತಾ ಮದ್ವೆಯಾಯ್ತು, ರಾಮಂದು ಯಾವಾಗ? ಕುತೂಹಲದ ಪೋಸ್ಟ್​ ಹಾಕಿದ ನಟನಿಗೆ ಪ್ರಶ್ನೆ

ಸೀತಾರಾಮ ಸೀರಿಯಲ್​ ಸೂಪರ್​ ಜೋಡಿಯಾಗಿದ್ದ ವೈಷ್ಣವಿ ಗೌಡ ಮತ್ತು ಗಗನ್​ ಚಿನ್ನಪ್ಪ ಅವರ ಕೆಮೆಸ್ಟ್ರಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ವೈಷ್ಣವಿ ಅವರ ಮದುವೆಯಾಗಿದ್ದು, ಈಗ ಗಗನ್​ ಅವರ ಮದ್ವೆ ಯಾವಾಗ ಎಂದು ಕೇಳ್ತಿರೋ ನಡುವೆಯೇ ನಟ ಪೋಸ್ಟ್​ ಒಂದನ್ನು ಶೇರ್​ ಮಾಡಿದ್ದಾರೆ. ಏನಿದೆ ಅದರಲ್ಲಿ?

Read Full Story