- Home
- News
- State
- Karnataka News Live: ಧಾರವಾಡದಲ್ಲಿ ಟಿಬೆಟಿಯನ್ ವ್ಯಕ್ತಿಯ ಕಗ್ಗೊಲೆ! ಉತ್ತರ ಕನ್ನಡದ ಮುಂಡಗೋಡ ಮೂಲದ ತಾಶಿ ಧೋಂಡು ಹತ್ಯೆಗೆ ಕಾರಣವೇನು?
Karnataka News Live: ಧಾರವಾಡದಲ್ಲಿ ಟಿಬೆಟಿಯನ್ ವ್ಯಕ್ತಿಯ ಕಗ್ಗೊಲೆ! ಉತ್ತರ ಕನ್ನಡದ ಮುಂಡಗೋಡ ಮೂಲದ ತಾಶಿ ಧೋಂಡು ಹತ್ಯೆಗೆ ಕಾರಣವೇನು?

ಬೆಂಗಳೂರು: ಬಿರು ಬೇಸಿಗೆಯ ಸುಡು ಬಿಸಿಲಿನಿಂದ ತತ್ತರಿಸಿದ್ದ ರಾಜಧಾನಿಯ ಜನತೆಗೆ ಬುಧವಾರ ಸಂಜೆ ಗುಡುಗು, ಸಿಡಿಲು, ಆಲಿಕಲ್ಲು, ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯು ತಂಪೆರೆಯಿತು. ಕೆಲ ದಿನಗಳಿಂದ ಬೇಸಿಗೆಯ ಬಿಸಿಲಿನಿಂದ ಜನತೆ ಹೈರಾಣಾಗಿದ್ದು, ಮಧ್ಯಾಹ್ನ ಆಗುತ್ತಿದ್ದಂತೆ ಮೋಡ ಕವಿದು ತಂಪಾದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ 5.05ರಿಂದ 6.35ರವರೆಗೆ ಸುರಿದ ಭೀಕರ ಮಳೆಗೆ ರಸ್ತೆಯಲ್ಲೆಲ್ಲಾ ನೀರು ತುಂಬಿ ವಾಹನ ಸವಾರರು, ಕಾರು ಹಾಗೂ ಆಟೋಗಳು ಮುಂದೆ ಹೋಗಲು ಸಾಧ್ಯವಾಗದೆ ನಿಂತಲ್ಲೇ ನಿಲ್ಲಬೇಕಾಯಿತು.
Karnataka News Liveಧಾರವಾಡದಲ್ಲಿ ಟಿಬೆಟಿಯನ್ ವ್ಯಕ್ತಿಯ ಕಗ್ಗೊಲೆ! ಉತ್ತರ ಕನ್ನಡದ ಮುಂಡಗೋಡ ಮೂಲದ ತಾಶಿ ಧೋಂಡು ಹತ್ಯೆಗೆ ಕಾರಣವೇನು?
Karnataka News Liveಹಾಸನ - ಹಸೆಮಣೆ ಏರಲು 10 ದಿನ ಇರುವಾಗಲೇ ವರ ಮೃತ್ಯು, ಪ್ರೀ ವೆಡ್ಡಿಂಗ್ ಶೂಟ್ಗೆ ತೆರಳುತ್ತಿದ್ದಾಗ ಭೀಕರ ಅಪಘಾತ!
Karnataka News LiveBengaluru Rains - ವರುಣನ ಅರ್ಭಟಕ್ಕೆ ಸಿಎಂ ನಿವಾಸವೂ 'ಶೇಕ್'! ಮರ ಬಿದ್ದು ಕಾವೇರಿ ಬಂಗಲೆಯ ಕಂಪೌಂಡ್ಗೆ ಹಾನಿ
Karnataka News Liveನಮ್ಮ-112ಗೆ ಎಐ ಸ್ಪರ್ಶ - ತುರ್ತು ಸಹಾಯವಾಣಿಗೆ 10 ಭಾಷೆಗಳ ಆಯ್ಕೆ ವ್ಯವಸ್ಥೆಗೆ ಗೃಹ ಸಚಿವ ಡಾ. ಪರಮೇಶ್ವರ್ ಚಾಲನೆ
Karnataka News Liveಅವಾಂತರಗಳ ಮಧ್ಯೆ ಕೂಲ್ ಆದ ಬೆಂಗಳೂರು, 25 ವರ್ಷಗಳ ದಾಖಲೆ ಮೀರಿದ ಮಳೆ! ಈ ಮೂರು ಜಿಲ್ಲೆಗಳಿಗೆ ಮತ್ತೆ ಹೈ ಅಲರ್ಟ್ ಘೋಷಣೆ
Karnataka News LiveBengaluru Rains - ಚರ್ಚ್ ಸ್ಟ್ರೀಟ್ನ ಜನಪ್ರಿಯ 'ಬುಕ್ ವರ್ಮ್' ಪುಸ್ತಕ ಮಳಿಗೆಗೆ ನುಗ್ಗಿದ ಮಳೆ ನೀರು, ಮಾಲೀಕ ಕಣ್ಣೀರು
ವರುಣನ ಆರ್ಭಟಕ್ಕೆ ಅಕ್ಷರ ಲೋಕವೇ ತತ್ತರವಾಗಿದೆ. ಚರ್ಚ್ ಸ್ಟ್ರೀಟ್ನ ಐತಿಹಾಸಿಕ ‘ಬುಕ್ ವರ್ಮ್’ ಮಳಿಗೆಗೆ ಮಳೆ ನೀರು ನುಗ್ಗಿ ಸಾವಿರಾರು ಪುಸ್ತಕಗಳು ನೀರು ಪಾಲಾಗಿವೆ. ಮಾಲೀಕನ ಅಸಹಾಯಕ ಮಾತುಗಳು ಕಣ್ಣಿರು ತರಿಸುತ್ತದೆ.
Karnataka News Liveಜೈಲಿಗೆ ಹೋಗಿ ಬಂದ್ರೂ ಬುದ್ಧಿ ಕಲಿಯದ ಬಿಗ್ ಬಾಸ್ ಪುಡಾರಿ ರಜತ್, ರೀಲ್ಸ್ ಹುಚ್ಚಿಗೆ ಪೆಟ್ರೋಲ್ ಬಾಂಬ್ ಸಿಡಿಸಿ ಹುಚ್ಚಾಟ, FIR ದಾಖಲು
ಬಿಗ್ ಬಾಸ್ ಖ್ಯಾತಿಯ ರಜತ್, ಸೋಶಿಯಲ್ ಮೀಡಿಯಾ ರೀಲ್ಸ್ಗಾಗಿ ಬೆಂಗಳೂರಿನ ವಡೇರಹಳ್ಳಿ ರಸ್ತೆಯಲ್ಲಿ ಪೆಟ್ರೋಲ್ ಸ್ಫೋಟಿಸಿ ಅಪಾಯಕಾರಿ ಸ್ಟಂಟ್ ಮಾಡಿದ್ದಾರೆ. ಈ ಕೃತ್ಯಕ್ಕಾಗಿ ಕಗ್ಗಲೀಪುರ ಪೊಲೀಸರು ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಜನರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲು.
Karnataka News Liveಹರಿಹರ ಪೀಠದಲ್ಲಿ ಶಾಂತಿಭಂಗಕ್ಕೆ ಯತ್ನ - 20 ಜನರ ಮೇಲೆ ಪ್ರಕರಣ
Karnataka News Liveಇಂದು ಸಚಿವ ಸಂಪುಟ ಸಭೆ - ಬೆಂಗಳೂರು-ಹೈದರಾಬಾದ್ ಹೈಸ್ಪೀಡ್ ರೈಲಿಗೆ ಒಪ್ಪಿಗೆ?
Karnataka News Liveಕಾಂಗ್ರೆಸ್ನಲ್ಲಿ ರಾಜಕೀಯ ಇನ್ನೂ ಬಿರುಸು! ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಎಲ್ಲರೂ ಸ್ವಾಗತಿಸುತ್ತಾರೆಂದ ಡಾ. ಪರಮೇಶ್ವರ್
Karnataka News LiveKollegala Incident - ಪ್ರೀತಿ ಗೆದ್ದಿತ್ತು, ಆದರೆ ಹಣದ ಮುಂದೆ ಮದುವೆ ಸೋತಿತು! ಕೊಳ್ಳೇಗಾಲದ ಕಲ್ಯಾಣ ಮಂಟಪದಲ್ಲಿ ನಡುರಾತ್ರಿ ರಕ್ತಪಾತ!
Kollegal wedding dowry fight ಕೊಳ್ಳೇಗಾಲದಲ್ಲಿ ನಡೆಯಬೇಕಿದ್ದ ಪ್ರೇಮ ವಿವಾಹ, ವರದಕ್ಷಿಣೆ ವಿಚಾರವಾಗಿ ನಡೆದ ಗಲಾಟೆಯಿಂದಾಗಿ ನಿಂತುಹೋಗಿದೆ. ಚಿನ್ನಾಭರಣ ಮತ್ತು ಕಾರಿನ ಬೇಡಿಕೆಯಿಂದಾಗಿ ಎರಡೂ ಕುಟುಂಬಗಳ ನಡುವೆ ಮಾರಾಮಾರಿ ನಡೆದು, ಆರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Karnataka News Liveಮೆಟ್ರೋದಲ್ಲಿ ಮಹಿಳೆಯರ ಶರೀರದ ಭಾಗಗಳನ್ನು ಚಿತ್ರೀಕರಿಸಿ ಇನ್ಸ್ಟಾಗ್ರಾಮ್ನಲ್ಲಿ ಹಂಚುತ್ತಿದ್ದ ಕಿಡಿಗೇಡಿ; ಬಿಸಿ ಮುಟ್ಟಿಸಿದ ಕರ್ನಾಟಕ ಹೈಕೋರ್ಟ್
Karnataka News Liveರಾಜಕೀಯದ ನಡುವೆ ಪೊಲೀಸ್ ಆಪರೇಷನ್; ಮಾವ ಕೆಎನ್ ರಾಜಣ್ಣ ಸಲುವಾಗಿ ಅಳಿಯನಿಗೆ ಉನ್ನತ ಸ್ಥಾನ?
ರಾಜ್ಯ ಗುಪ್ತದಳದ ಮುಖ್ಯಸ್ಥರಾಗಿದ್ದ ಎಸ್. ರವಿ ಅವರನ್ನು ದಿಢೀರ್ ವರ್ಗಾವಣೆ ಮಾಡಿ, ನೂತನ ಸಾರಥಿಯಾಗಿ ಲಾಭೂ ರಾಮ್ ಅವರನ್ನು ನೇಮಿಸಲಾಗಿದೆ. ಇದೇ ವೇಳೆ, ಸಚಿವ ಕೆ.ಎನ್. ರಾಜಣ್ಣ ಅವರ ಅಳಿಯ ಎಸ್. ಗಿರೀಶ್ ಅವರಿಗೆ ಪ್ರಭಾವಿ ಕೇಂದ್ರ ವಲಯ ಡಿಐಜಿ ಹುದ್ದೆ ನೀಡಲಾಗಿದೆ.